ಮಂಗಳವಾರ, ಮೇ 14, 2024
ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪತಿಯಿಂದ ದೂರಸರಿಯಲು ನಿರ್ಧರಿಸಿದ್ದಾರೆ ಶಿಲ್ಪಾ ಶೆಟ್ಟಿ?

Twitter
Facebook
LinkedIn
WhatsApp
ಪತಿಯಿಂದ ದೂರಸರಿಯಲು ನಿರ್ಧರಿಸಿದ್ದಾರೆ ಶಿಲ್ಪಾ ಶೆಟ್ಟಿ?

ಬಾಲಿವುಡ್ ನಲ್ಲಿ ಮಿಂಚಿದ ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ ಸ್ವಂತ ವರ್ಚಸ್ಸಿನಿಂದಲೇ ಗುರುತಿಸಿಕೊಂಡವರು. ಆದರೆ ಪತಿ ಹಾಗೂ ಉದ್ಯಮಿ ರಾಜ್ ಕುಂದ್ರಾ ಬಂಧನದಿಂದ ಶಿಲ್ಪಾ ತೀವ್ರ ಮುಜುಗರಕ್ಕೊಳಗಾಗಿದ್ದು,  ಪತಿ ಹಾಗೂ ಪತಿಯ ಆಸ್ತಿಯಿಂದ  ದೂರವಾಗೋ ತೀರ್ಮಾನ ಕೈಗೊಂಡಿದ್ದಾರಂತೆ.

ಜುಲೈ ನಲ್ಲಿ ಉದ್ಯಮಿ ರಾಜ್ ಕುಂದ್ರಾರನ್ನು ಮುಂಬೈ ಪೊಲೀಸರು ಅಶ್ಲೀಲ ಚಿತ್ರ ತಯಾರಿಕೆ ಹಾಗೂ ಪ್ರಸಾರದ ಆರೋಪದಡಿಯಲ್ಲಿ ಬಂಧಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ರಾಜ್ ಕುಂದ್ರಾ ವಿರುದ್ಧ ಅಶ್ಲೀಲ ಸಿನಿಮಾ ತಯಾರಿಕೆ ಆರೋಪ ಬಹುತೇಕ ಖಚಿತವಾಗಿರೋದರಿಂದ, ಆರೋಪಿ ಸ್ಥಾನದಲ್ಲಿರೋ ರಾಜ್ ಕುಂದ್ರಾ ಶಿಕ್ಷೆಯಾಗಲಿದೆ ಎನ್ನಲಾಗುತ್ತಿದೆ.

ಈ ಮಧ್ಯೆ ಪತಿಯ ಬಂಧನದ ಬಳಿಕ ಸಾಮಾಜಿಕ ಮಾಧ್ಯಮಗಳು, ರಿಯಾಲಿಟಿ ಶೋ ಹಾಗೂ ಸಿನಿಮಾದಿಂದ ಅಂತರ ಕಾಯ್ದುಕೊಂಡಿದ್ದ ಶಿಲ್ಪಾ ಶೆಟ್ಟಿ ಈಗ ಮತ್ತೆ ತಮ್ಮ ಕೆಲಸಕ್ಕೆ ಮರಳಿದ್ದಾರೆ. ಶಿಲ್ಪಾ ಶೆಟ್ಟಿ ಆಪ್ತರ ಪ್ರಕಾರ ಪತಿಯ ಈ ವ್ಯವಹಾರದಿಂದ ತೀವ್ರ ಅವಮಾನ ಹಾಗೂ ನೋವಿಗೆ ಒಳಗಾಗಿರುವ ಶಿಲ್ಪಾ ಶೆಟ್ಟಿ ಪತಿಯಿಂದ ದೂರವಾಗಲು ನಿರ್ಧರಿಸಿ ದ್ದಾರಂತೆ.

ಕೇವಲ ಪತಿಯಿಂದ ದೂರವಾಗೋದು ಮಾತ್ರವಲ್ಲ  ಪತಿಯಿಂದ ಮಕ್ಕಳನ್ನು ದೂರವಿಡಲು ನಿರ್ಧರಿಸಿದ್ದಾರಂತೆ. ಮಾತ್ರವಲ್ಲ ರಾಜ್ ಕುಂದ್ರಾ ಆಸ್ತಿಯಿಂದಲೂ ದೂರವಿರಲು ನಿರ್ಧರಿಸಿದ್ದಾರಂತೆ. ಅದಕ್ಕಾಗಿ ತಾವೇ ನಟನೆ ಹಾಗೂ ಇತರ ಚಟುವಟಿಕೆಗಳ ಮೂಲಕ ಹಣ ಸಂಪಾದನೆಗೆ ನಿರ್ಧರಿಸಿದ್ದಾರಂತೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು