ಮಂಗಳವಾರ, ಏಪ್ರಿಲ್ 30, 2024
ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ-Gold Rate: ಏರಿಳಿತದಲ್ಲಿರುವ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ-ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪತ್ನಿಯನ್ನೇ ಮಾರಾಟ ಮಾಡಿ ಮೊಬೈಲ್ ಖರೀದಿಸಿದ ಪತಿ !

Twitter
Facebook
LinkedIn
WhatsApp
ಪತ್ನಿಯನ್ನೇ ಮಾರಾಟ ಮಾಡಿ ಮೊಬೈಲ್ ಖರೀದಿಸಿದ ಪತಿ !

ಭುವನೇಶ್ವರ : ಮೊಬೈಲ್ ಆಸೆಗಾಗಿ ಪತಿಯೋರ್ವ ಮದುವೆಯಾದ ಒಂದೇ ತಿಂಗಳಲ್ಲಿ ತನ್ನ ಪತ್ನಿಯನ್ನೇ ಮಾರಾಟ ಮಾಡಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಪ್ರಕರಣದಲ್ಲಿ ಮಹಿಳೆಯನ್ನು ರಕ್ಷಿಸಿದ್ದು, ಆಕೆಯ ಪತಿಯನ್ನು ಬಂಧಿಸಿದ್ದಾರೆ.

26 ವರ್ಷದ ಮಹಿಳೆಗೆ 17 ವರ್ಷದ ಯುವಕನ ಜೊತೆಗೆ ಮದುವೆ ಮಾಡಲಾಗಿತ್ತು. ಜುಲೈ ತಿಂಗಳಿನಲ್ಲಿ ಇಬ್ಬರಿಗೂ ಮದುವೆಯಾಗಿದ್ದು, ಆಗಸ್ಟ್‌ನಲ್ಲಿ, ದಂಪತಿ ಇಟ್ಟಿಗೆ ಗೂಡು ಕೆಲಸ ಮಾಡಲು ರಾಯಪುರ ಮತ್ತು ಝಾನ್ಸಿ ಮೂಲಕ ರಾಜಸ್ಥಾನಕ್ಕೆ ಹೋಗಿದ್ದರು.  ಕೆಲವು ದಿನಗಳ ನಂತರ ಪತಿ ಮಹಾಶಯ ತನ್ನ ಪತ್ನಿಯನ್ನು ಬರಾನ್ ಜಿಲ್ಲೆಯ 55 ವರ್ಷದ ವ್ಯಕ್ತಿಗೆ ₹1.8 ಲಕ್ಷಕ್ಕೆ ಮಾರಾಟ ಮಾಡಿದ್ದಾನೆ ಎಂದು ಬಲಂಗೀರ್ ಜಿಲ್ಲೆಯ ಬೆಲ್ಪಾಡಾ ಪೊಲೀಸ್ ಠಾಣೆಯ ಪ್ರಭಾರ ಇನ್ಸ್‌ಪೆಕ್ಟರ್ ಬುಲು ಮುಂಡಾ ಹೇಳಿದ್ದಾರೆ

ಪತ್ನಿಯನ್ನು ಮಾರಾಟ ಮಾಡಿದ ಹಣದಲ್ಲಿ ಮೊಬೈಲ್ ಖರೀದಿಸಿ ಎಂಜಾಯ್ ಮಾಡಿದ್ದ. ನಂತರ ಒಬ್ಬಂಟಿಯಾಗಿ ಯುವಕ ಊರಿಗೆ ತೆರಳಿದ್ದಾನೆ. ಈ ವೇಳೆಯಲ್ಲಿ ಅನುಮಾನ ಗೊಂಡ ಮನೆಯವರು ವಿವಾರಣೆ ನಡೆಸಿದ ವೇಳೆಯಲ್ಲಿ ಪತ್ನಿಯನ್ನು ಮಾರಾಟ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಕೂಡಲೇ ಮಹಿಳೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.
ತನ್ನ ಹೆಂಡತಿಯನ್ನು ಮಾರಿದ ಆರೋಪದ ಮೇಲೆ 17 ವರ್ಷದ ಯುವಕನನ್ನು ಒಡಿಶಾ ಪೊಲೀಸರು ಬಂಧಿಸಿದ್ದಾರೆ. 26 ವರ್ಷದ ಮಹಿಳೆಯನ್ನು ಮಧ್ಯಪ್ರದೇಶದ ಗಡಿಯಲ್ಲಿರುವ ಬರಾನ್‌ನ ಆಗ್ನೇಯ ರಾಜಸ್ಥಾನ ಜಿಲ್ಲೆಯಿಂದ ಪೊಲೀಸರು  ರಕ್ಷಿಸಿದ್ದಾರೆ, ಆದರೆ ಸ್ಥಳೀಯ ಗ್ರಾಮಸ್ಥರು ಪೊಲೀಸ್ ತಂಡವನ್ನು ಕರೆದುಕೊಂಡು ಹೋಗಲು ಬಿಡಲು ನಿರಾಕರಿಸಿದರು.

ಮಹಿಳೆಯನ್ನು ಪತ್ತೆಹಚ್ಚಲು ಬಾಲಂಗೀರ್ ತಂಡವು ರಾಜಸ್ಥಾನಕ್ಕೆ ಹೋಗಿದೆ. ಆದರೆ, ಮಹಿಳೆಯನ್ನು 1.8 ಲಕ್ಷಕ್ಕೆ ಖರೀದಿಸಲಾಗಿದೆ ಎಂದು ಒತ್ತಾಯಿಸಿ ಆಕೆಯನ್ನು ಹಿಂದಕ್ಕೆ ಕಳುಹಿಸಲು ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. 17 ವರ್ಷದ ಯುವಕನನ್ನು ಶುಕ್ರವಾರ ಬಾಲಾಪರಾಧ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ರಿಮ್ಯಾಂಡ್ ಹೋಮ್ ಗೆ ಕಳುಹಿಸಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು