ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪರಿಷತ್ತು ಚುನಾವಣೆ: ಬಿಜೆಪಿ ಪಟ್ಟಿ ಪ್ರಕಟ. ಕಾಂಗ್ರೆಸ್ ಪಟ್ಟಿ ದೆಹಲಿಯಲ್ಲಿ ಬಾಕಿ!

Twitter
Facebook
LinkedIn
WhatsApp
ಪರಿಷತ್ತು ಚುನಾವಣೆ: ಬಿಜೆಪಿ ಪಟ್ಟಿ ಪ್ರಕಟ. ಕಾಂಗ್ರೆಸ್ ಪಟ್ಟಿ ದೆಹಲಿಯಲ್ಲಿ ಬಾಕಿ!

ಬೆಂಗಳೂರು : ರಾಜ್ಯದ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ( MLC Election 2021) ಬಿಜೆಪಿ ಭರ್ಜರಿ ಸಿದ್ದತೆಯನ್ನು ಮಾಡಿಕೊಳ್ಳುತ್ತಿದೆ. ಇದೀಗ ಬಿಜೆಪಿ ಹೈಕಮಾಂಡ್‌ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಬೆಳಗಾವಿ, ವಿಜಯಪುರ, ಧಾರವಾಡ, ದಕ್ಷಿಣ ಕನ್ನಡ ಮತ್ತು ಮೈಸೂರು ಜಿಲ್ಲೆಗಳಲ್ಲಿ ದ್ವಿಸದಸ್ಯ ಸ್ಥಾನವಿದ್ದರೂ ಬಿಜೆಪಿ ಒಂದೇ ಸ್ಥಾನಕ್ಕೆ ಅಭ್ಯರ್ಥಿ ಕಣಕ್ಕಿಳಿಸಲು ನಿರ್ಧರಿಸಿದೆ.

ಅಭ್ಯರ್ಥಿಗಳ ಹೆಸರು:
ದಕ್ಷಿಣ ಕನ್ನಡ : ಕೋಟ ಶ್ರೀನಿವಾಸ ಪೂಜಾರಿ
ಕೊಡಗು : ಸುಜಾ ಕುಶಾಲಪ್ಪ
ಚಿಕ್ಕಮಗಳೂರು : ಎಂಕೆ ಪ್ರಾಣೇಶ್
ಶಿವಮೊಗ್ಗ: ಡಿಎಸ್ ಅರುಣ್
ಧಾರವಾಡ: ಪ್ರದೀಪ್ ಶೆಟ್ಟರ್
ಬೆಳಗಾವಿ: ಮಹಾಂತೇಶ್ ಕವಟಗಿಮಠ
ಕಲಬುರಗಿ: ಬಿಜಿ ಪಾಟೀಲ್
ಚಿತ್ರದುರ್ಗ: ಕೆ.ಎಸ್.ನವೀನ್
ಮೈಸೂರು: ರಘು ಕೌಟಿಲ್ಯ
ಹಾಸನ: ವಿಶ್ವನಾಥ್
ಉತ್ತರ ಕನ್ನಡ: ಗಣಪತಿ ಉಳ್ವೇಕರ್
ಬೀದರ್: ಪ್ರಕಾಶ್ ಖಂಡ್ರೆ
ಬೆಂಗಳೂರು: ಹೆಚ್ ಎಸ್ ಗೋಪಿನಾಥ ರೆಡ್ಡಿ
ಮಂಡ್ಯ: ಮಂಜು ಕೆ ಆರ್ ಪೇಟೆ
ಕೋಲಾರ: ಕೆ‌.ಎನ್. ವೇಣುಗೋಪಾಲ್,
ರಾಯಚೂರು: ವಿಶ್ವನಾಥ್ ಬನಹಟ್ಟಿ
ಬೆಂಗಳೂರು ಗ್ರಾಮಾಂತರ: ಬಿ.ಎಂ. ನಾರಾಯಣಸ್ವಾಮಿ
ಬಳ್ಳಾರಿ: ವೈಎಂ ಸತೀಶ್
ತುಮಕೂರು: ಎಂ ಲೋಕೇಶ್
ವಿಜಯಪುರ: ಪಿ.ಎಚ್. ಪೂಜಾರ್

ವಿಧಾನ ಪರಿಷತ್‌ನಲ್ಲಿ ಸಂಖ್ಯಾಬಲವನ್ನು ವೃದ್ದಿಸುವ ಸಲುವಾಗಿ ಬಿಜೆಪಿ ಸಕಲ ರೀತಿಯಲ್ಲಿಯೂ ಸಿದ್ದತೆ ಮಾಡಿಕೊಂಡಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು