ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಬೆಂಗಳೂರು : ರಾಜ್ಯದ ವಿಧಾನ ಪರಿಷತ್ನ 25 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ( MLC Election 2021) ಬಿಜೆಪಿ ಭರ್ಜರಿ ಸಿದ್ದತೆಯನ್ನು ಮಾಡಿಕೊಳ್ಳುತ್ತಿದೆ. ಇದೀಗ ಬಿಜೆಪಿ ಹೈಕಮಾಂಡ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಬೆಳಗಾವಿ, ವಿಜಯಪುರ, ಧಾರವಾಡ, ದಕ್ಷಿಣ ಕನ್ನಡ ಮತ್ತು ಮೈಸೂರು ಜಿಲ್ಲೆಗಳಲ್ಲಿ ದ್ವಿಸದಸ್ಯ ಸ್ಥಾನವಿದ್ದರೂ ಬಿಜೆಪಿ ಒಂದೇ ಸ್ಥಾನಕ್ಕೆ ಅಭ್ಯರ್ಥಿ ಕಣಕ್ಕಿಳಿಸಲು ನಿರ್ಧರಿಸಿದೆ.
ಅಭ್ಯರ್ಥಿಗಳ ಹೆಸರು:
ದಕ್ಷಿಣ ಕನ್ನಡ : ಕೋಟ ಶ್ರೀನಿವಾಸ ಪೂಜಾರಿ
ಕೊಡಗು : ಸುಜಾ ಕುಶಾಲಪ್ಪ
ಚಿಕ್ಕಮಗಳೂರು : ಎಂಕೆ ಪ್ರಾಣೇಶ್
ಶಿವಮೊಗ್ಗ: ಡಿಎಸ್ ಅರುಣ್
ಧಾರವಾಡ: ಪ್ರದೀಪ್ ಶೆಟ್ಟರ್
ಬೆಳಗಾವಿ: ಮಹಾಂತೇಶ್ ಕವಟಗಿಮಠ
ಕಲಬುರಗಿ: ಬಿಜಿ ಪಾಟೀಲ್
ಚಿತ್ರದುರ್ಗ: ಕೆ.ಎಸ್.ನವೀನ್
ಮೈಸೂರು: ರಘು ಕೌಟಿಲ್ಯ
ಹಾಸನ: ವಿಶ್ವನಾಥ್
ಉತ್ತರ ಕನ್ನಡ: ಗಣಪತಿ ಉಳ್ವೇಕರ್
ಬೀದರ್: ಪ್ರಕಾಶ್ ಖಂಡ್ರೆ
ಬೆಂಗಳೂರು: ಹೆಚ್ ಎಸ್ ಗೋಪಿನಾಥ ರೆಡ್ಡಿ
ಮಂಡ್ಯ: ಮಂಜು ಕೆ ಆರ್ ಪೇಟೆ
ಕೋಲಾರ: ಕೆ.ಎನ್. ವೇಣುಗೋಪಾಲ್,
ರಾಯಚೂರು: ವಿಶ್ವನಾಥ್ ಬನಹಟ್ಟಿ
ಬೆಂಗಳೂರು ಗ್ರಾಮಾಂತರ: ಬಿ.ಎಂ. ನಾರಾಯಣಸ್ವಾಮಿ
ಬಳ್ಳಾರಿ: ವೈಎಂ ಸತೀಶ್
ತುಮಕೂರು: ಎಂ ಲೋಕೇಶ್
ವಿಜಯಪುರ: ಪಿ.ಎಚ್. ಪೂಜಾರ್
ವಿಧಾನ ಪರಿಷತ್ನಲ್ಲಿ ಸಂಖ್ಯಾಬಲವನ್ನು ವೃದ್ದಿಸುವ ಸಲುವಾಗಿ ಬಿಜೆಪಿ ಸಕಲ ರೀತಿಯಲ್ಲಿಯೂ ಸಿದ್ದತೆ ಮಾಡಿಕೊಂಡಿದೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?