ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಡಳಿತಗಾರರ ನಿಯಮಗಳು ಚಾಲ್ತಿಯಲ್ಲಿದ್ದು, ಶಾಸನಬದ್ಧ ನಿಯಮಗಳು ಮೂಲೆಗುಂಪಾಗಿದೆ ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಕೋಲ್ಕತ್ತಾ ಹೈಕೋರ್ಟ್ಗೆ ವರದಿ ನೀಡಿದೆ.
ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರದ ಬಗ್ಗೆ ವರದಿ ಸಲ್ಲಿಸುವಂತೆ ಎನ್ಎಚ್ಆರ್ಸಿಗೆ ಹೈಕೋರ್ಟ್ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಅಗತ್ಯ ಅಧ್ಯಯನ ನಡೆಸಿ ವರದಿ ನೀಡಿದ್ದು, ಪಶ್ಚಿಮ ಬಂಗಾಳದಲ್ಲಿ ಶಾಸನಬದ್ಧ ನಿಯಮಗಳು ಮೂಲೆಗುಂಪಾಗಿರುವುದು ದೇಶದ ಸಂವಿಧಾನಕ್ಕೆ ಸಾವಿನ ಗಂಟೆಯಾಗಲಿದೆ ಎಂದು ಹೇಳಿದೆ.
ಈ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುವಂತೆಯೂ ಎನ್ಎಚ್ಆರ್ಸಿ ವರದಿಯಲ್ಲಿ ತಿಳಿಸಿದೆ. ಕೊಲೆ, ಅತ್ಯಾಚಾರ, ಕಿರುಕುಳ, ಹಿಂಸಾಚಾರ ಇದ್ಯಾವುದೂ ಅರಿಯದೇ ನಡೆಯುವ ಕೆಲಸಗಳಲ್ಲ. ಇವೆಲ್ಲವನ್ನೂ ಎದುರಾಳಿ ಪಕ್ಷದನಿರ್ಧಿಷ್ಟ ವ್ಯಕ್ತಿಯನ್ನೇ ಗುರಿಯಾಗಿಸಿ ನಡೆಸಲಾಗಿದೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?