ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಮಗು ಚಿವುಟಿ, ತೊಟ್ಟಿಲು ತೂಗುವ ಕೆಲಸವನ್ನು ಅಮೆರಿಕ ಮಾಡುತ್ತಿದೆ. ಒಂದೆಡೆ ಪಾಕಿಸ್ತಾನದ ಸೇನೆಗೆ ಎಫ್16 ನಿವರ್ಹಣೆಗಳಗಾಗಿ ಮಿಲಿಯನ್ಗಟ್ಟಲೆ ಆರ್ಥಿಕ ನೆರವು ನೀಡಿದ್ದಕ್ಕಾಗಿಭಾರತದಿಂದ ತೀವ್ರ ಆಕ್ರೋಶಕ್ಕೆ ತುತ್ತಾಗಿರುವ ಅಮೆರಿಕ, ಈಗ ಪಾಕಿಸ್ತಾನ ವಿಶ್ವದ ಅತ್ಯಂತ ಅಪಾಯಕಾರಿ ರಾಷ್ಟ್ರ ಎಂದು ಹೇಳಿದೆ.
ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಜೋ ಬಿಡನ್ ಪಾಕಿಸ್ತಾನವನ್ನು ವಿಶ್ವದ ಅತ್ಯಂತ ಅಪಾಯಕಾರಿ ರಾಷ್ಟ್ರಗಳಲ್ಲಿ ಒಂದು ಎಂದು ಹೇಳಿಕೆ ನೀಡಿದ್ದಾರೆ. ಶುಕ್ರವಾರ ನಡೆದ ಕಾಂಗ್ರೆಷನಲ್ ಕ್ಯಾಂಪೇನ್ ಕಮಿಟಿ ಸ್ವಾಗತದ ವೇಳೆ ಡೆಮಾಕ್ರಟಿಕ್ ಅಧ್ಯಕ್ಷರ ಭಾಷಣವನ್ನು ಶ್ವೇತಭವನದ ಹೇಳಿಕೆ ಉಲ್ಲೇಖಿಸಿದೆ. ನನ್ನ ಪ್ರಕಾರ ಬಹುಶಃ ವಿಶ್ವದ ಅತ್ಯಂತ ಅಪಾಯಕಾರಿ ರಾಷ್ಟ್ರಗಳಲ್ಲಿ ಪಾಕಿಸ್ತಾನವೇ ಒಂದಾಗಿದೆ.
ಈ ದೇಶವು ಯಾವುದೇ ಒಗ್ಗಟ್ಟು ಇಲ್ಲದೇ ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿದೆ ಎಂದು ಬಿಡೆನ್ ಹೇಳಿಕೆ ನೀಡಿದ್ದಾರೆ. ಪ್ರಸ್ತುತ ನಡೆಯುತ್ತರುವ ರಷ್ಯಾ-ಉಕ್ರೇನ್ ಸಂಘರ್ಷ ಮತ್ತು ಅದು ಜಗತ್ತಿನ ಮೇಲೆ ಹೇಗೆ ಪ್ರಭಾವ ಬೀರಿದೆ ಎಂಬುದರ ಕುರಿತು ಮಾತನಾಡುವಾಗ ಯುಎಸ್ ಅಧ್ಯಕ್ಷರು ಸ್ವಾಗತ ಸಮಾರಂಭದಲ್ಲಿ ಈ ಹೇಳಿಕೆಯನ್ನು ನೀಡಿದ್ದಾರೆ. ಈ ವೇಳೆ ಅವರು ಇತರ ದೇಶಗಳೊಂದಿಗೆ ವಾಷಿಂಗ್ಟನ್ನ ಸಂಬಂಧಗಳ ಬಗ್ಗೆ ಮಾತನಾಡಿದ್ದರು.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?