ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪಾರ್ವತಿ ನಾಯರ್ ಎಂಬ ಮಳಿಯಾಳಿ ಚಿತ್ರರಂಗದ ಸುಂದರ ಚೆಲುವೆ!

Twitter
Facebook
LinkedIn
WhatsApp
ಪಾರ್ವತಿ ನಾಯರ್ ಎಂಬ ಮಳಿಯಾಳಿ ಚಿತ್ರರಂಗದ ಸುಂದರ ಚೆಲುವೆ!

ಪಾರ್ವತಿ ನಾಯರ್ ಮಳಿಯಾಳಿ ಚಿತ್ರರಂಗದ ಸುಂದರ ಚೆಲುವೆ. ತನ್ನ ಸೌಂದರ್ಯ ಮತ್ತು ನಟನೆಯಿಂದ ವೀಕ್ಷಕರ ಮನ ಗೆದ್ದವರು.

ಮಾಡೆಲ್ ಆಗಿದ್ದ ಪಾರ್ವತಿ ನಾಯರ್ 2012ರಲ್ಲಿ ಚಿತ್ರ ಪಾಪಿನ್ಸ್ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಗೈದರು.

ಚಿತ್ರರಂಗದೊಂದಿಗೆ ಫ್ಯಾಷನ್ ವೀಕ್ ಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡ ಪಾರ್ವತಿ ನಾಯರ್ ಹಲವಾರು ಫ್ಯಾಷನ್ ಶೋಗಳಲ್ಲಿ ತನ್ನ ಹಿರಿಮೆ ಮೆರೆದಿದ್ದಾರೆ.

ಯಕ್ಷಿ, ದೊಲ್ಸ್, ಡಿ ಕಂಪನಿ, ಉತ್ತಮ ವಿಲನ್, ಜೇಮ್ಸ್ ಅಂಡ್ ಅಲಿಯಾಸ್ ತದ ಪ್ರಮುಖ ಚಿತ್ರಗಳಲ್ಲಿ ನಟಿಸಿದ್ದಾರೆ.

ತನ್ನ ಅದ್ಭುತ ಮೈಮಾಟ ಹಾಗೂ ಸೌಂದರ್ಯದಿಂದ ರಸಿಕರ ಮನಗೆದ್ದಿರುವ ಪಾರ್ವತಿ ಇಂದಿಗೂ ಮಳಿಯಾಳಿ ಚಿತ್ರರಂಗದಲ್ಲಿ ಬೇಡಿಕೆಯಲ್ಲಿರುವ ನಟಿ. ಅತ್ಯುತ್ತಮ ಡ್ರೆಸ್ಸುಗಳ ಮೂಲಕ ಸಾಮಾಜಿಕ ಜಾಲತಾಣದಲ್ಲಿ ತನ್ನದೇ ಆದ ಹವಾ ಸೃಷ್ಟಿ ಮಾಡಿರುವ ಪಾರ್ವತಿ ನಾಯರ್ ಬಹಳಷ್ಟು ಮಂದಿ ಅಭಿಮಾನಿಗಳನ್ನು ಹೊಂದಿದ್ದಾರೆ.

ಮಳಿಯಾಳಿ ಕುಟುಂಬದಿಂದ ಬಂದಿರುವ ಪಾರ್ವತಿ ನಾಯರ್ ಯುಎಇ ದೇಶದಲ್ಲಿ ತನ್ನ ಬಾಲ್ಯವನ್ನು ಕರೆದಿದ್ದಾರೆ.

ತನ್ನ ಕುಟುಂಬದ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಕಲಿತ ಪಾರ್ವತಿ ನಾಯರ್ ತನ್ನ ಬಾಲ್ಯದ ಆಸೆಯಂತೆ ಚಿತ್ರಜಗತ್ತಿಗೆ ಕಾಲಿಟ್ಟರು. ಮಲಯಾಳಂ ಚಿತ್ರರಂಗದಲ್ಲಿ ಯಶಸ್ವಿ ನಟಿಯಾದ ಪಾರ್ವತಿ ನಾಯರ್ ಈಗ ಉತ್ತಮ ಚಿತ್ರಗಳನ್ನು ಮಾಡುತ್ತಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು