ಶುಕ್ರವಾರ, ಏಪ್ರಿಲ್ 26, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಾರ್ವತಿ ನಾಯರ್ ಎಂಬ ಮಳಿಯಾಳಿ ಚಿತ್ರರಂಗದ ಸುಂದರ ಚೆಲುವೆ!

Twitter
Facebook
LinkedIn
WhatsApp
ಪಾರ್ವತಿ ನಾಯರ್ ಎಂಬ ಮಳಿಯಾಳಿ ಚಿತ್ರರಂಗದ ಸುಂದರ ಚೆಲುವೆ!

ಪಾರ್ವತಿ ನಾಯರ್ ಮಳಿಯಾಳಿ ಚಿತ್ರರಂಗದ ಸುಂದರ ಚೆಲುವೆ. ತನ್ನ ಸೌಂದರ್ಯ ಮತ್ತು ನಟನೆಯಿಂದ ವೀಕ್ಷಕರ ಮನ ಗೆದ್ದವರು.

ಮಾಡೆಲ್ ಆಗಿದ್ದ ಪಾರ್ವತಿ ನಾಯರ್ 2012ರಲ್ಲಿ ಚಿತ್ರ ಪಾಪಿನ್ಸ್ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಗೈದರು.

ಚಿತ್ರರಂಗದೊಂದಿಗೆ ಫ್ಯಾಷನ್ ವೀಕ್ ಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡ ಪಾರ್ವತಿ ನಾಯರ್ ಹಲವಾರು ಫ್ಯಾಷನ್ ಶೋಗಳಲ್ಲಿ ತನ್ನ ಹಿರಿಮೆ ಮೆರೆದಿದ್ದಾರೆ.

ಯಕ್ಷಿ, ದೊಲ್ಸ್, ಡಿ ಕಂಪನಿ, ಉತ್ತಮ ವಿಲನ್, ಜೇಮ್ಸ್ ಅಂಡ್ ಅಲಿಯಾಸ್ ತದ ಪ್ರಮುಖ ಚಿತ್ರಗಳಲ್ಲಿ ನಟಿಸಿದ್ದಾರೆ.

ತನ್ನ ಅದ್ಭುತ ಮೈಮಾಟ ಹಾಗೂ ಸೌಂದರ್ಯದಿಂದ ರಸಿಕರ ಮನಗೆದ್ದಿರುವ ಪಾರ್ವತಿ ಇಂದಿಗೂ ಮಳಿಯಾಳಿ ಚಿತ್ರರಂಗದಲ್ಲಿ ಬೇಡಿಕೆಯಲ್ಲಿರುವ ನಟಿ. ಅತ್ಯುತ್ತಮ ಡ್ರೆಸ್ಸುಗಳ ಮೂಲಕ ಸಾಮಾಜಿಕ ಜಾಲತಾಣದಲ್ಲಿ ತನ್ನದೇ ಆದ ಹವಾ ಸೃಷ್ಟಿ ಮಾಡಿರುವ ಪಾರ್ವತಿ ನಾಯರ್ ಬಹಳಷ್ಟು ಮಂದಿ ಅಭಿಮಾನಿಗಳನ್ನು ಹೊಂದಿದ್ದಾರೆ.

ಮಳಿಯಾಳಿ ಕುಟುಂಬದಿಂದ ಬಂದಿರುವ ಪಾರ್ವತಿ ನಾಯರ್ ಯುಎಇ ದೇಶದಲ್ಲಿ ತನ್ನ ಬಾಲ್ಯವನ್ನು ಕರೆದಿದ್ದಾರೆ.

ತನ್ನ ಕುಟುಂಬದ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಕಲಿತ ಪಾರ್ವತಿ ನಾಯರ್ ತನ್ನ ಬಾಲ್ಯದ ಆಸೆಯಂತೆ ಚಿತ್ರಜಗತ್ತಿಗೆ ಕಾಲಿಟ್ಟರು. ಮಲಯಾಳಂ ಚಿತ್ರರಂಗದಲ್ಲಿ ಯಶಸ್ವಿ ನಟಿಯಾದ ಪಾರ್ವತಿ ನಾಯರ್ ಈಗ ಉತ್ತಮ ಚಿತ್ರಗಳನ್ನು ಮಾಡುತ್ತಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು