ಮೂಲ್ಕಿ,: ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಸಮೀಪದ ಪಾವಂಜೆ ಸೇತುವೆ ಮೇಲೆ ಬೈಕ್ ನಿಲ್ಲಿಸಿ ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.16 ರ ಬುಧವಾರ ನಡೆದಿದೆ.ಮೃತರನ್ನು ಸುಚೇಂದ್ರ ಕುಮಾರ್(39) ಎಂದು ಗುರುತಿಸಲಾಗಿದೆ.
ಸುಚೇಂದ್ರ ಕುಮಾರ್ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದು ಶಿವಮೊಗ್ಗದಲ್ಲಿ ಕೆಲಸ ಮಾಡಿಕೊಂಡಿದ್ದರು. ಇವರ ಪತ್ನಿಯ ಮನೆ ಚೇಳಾಯರುನಲ್ಲಿದೆ. ಬುಧವಾರ ಬೆಳಗ್ಗೆ ಮನೆಯಿಂದ ಹೊರಟು ನಾಪತ್ತೆಯಾಗಿದ್ದರು. ಸುಮಾರು 11 ಗಂಟೆಯ ಸುಮಾರಿಗೆ ಸೇತುವೆಯಿಂದ ಹಾರಿದ ಮಾಹಿತಿ ದೊರಕಿ , ಸ್ಥಳಕ್ಕೆ ಧಾವಿಸಿದ ಮೂಲ್ಕಿ ಪೊಲೀಸರು ಸ್ಥಳೀಯರ ಸಹಕಾರದಿಂದ ಮೃತದೇಹ ಮೇಲಕ್ಕೆತ್ತಿದ್ದಾರೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist