ಭಾನುವಾರ, ಫೆಬ್ರವರಿ 23, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪಿಎಸ್ಐ ಅಭ್ಯರ್ಥಿ ಶಾಂತಿಬಾಯಿ ಕಳೆದ ಒಂದು ತಿಂಗಳಿಂದ ನಾಪತ್ತೆ!

Twitter
Facebook
LinkedIn
WhatsApp
ಪಿಎಸ್ಐ  ಅಭ್ಯರ್ಥಿ ಶಾಂತಿಬಾಯಿ ಕಳೆದ ಒಂದು ತಿಂಗಳಿಂದ ನಾಪತ್ತೆ!

ಕಲಬುರಗಿ: 545 ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ (PSI Recruitment scam) ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್​ಐ (PSI) ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿ ಹೆಸರಿರುವ ಕೆಲವರು ನಾಪತ್ತೆಯಾಗಿದ್ದು, ಹಲವರು ನಾಪತ್ತೆಯಾದ ಅಭ್ಯರ್ಥಿಗಳಿಗಾಗಿ ಸಿಐಡಿ ಶೋಧ ಕಾರ್ಯ ಮುಂದುವರೆದಿದೆ. ಬಂಧಿತ ಕಿಂಗ್​ಪಿನ್​ಗಳು ಹಲವು ಅಭ್ಯರ್ಥಿಗಳ ಹೆಸರು ಹೇಳಿದ್ದರು. ಪರೀಕ್ಷಾ ಅಕ್ರಮಕ್ಕೆ ನೆರವು ನೀಡಿದ್ದಾಗಿ ಕಿಂಗ್​ಪಿನ್​ಗಳು ಹೇಳಿದ್ದರು. ಕಿಂಗ್​ಪಿನ್​ಗಳು ನೀಡಿರುವ ಮಾಹಿತಿ ಮೇರೆಗೆ ಪೊಲೀಸರು ಶೋಧ ಮಾಡಲಾಗುತ್ತಿದೆ. ಕಳೆದ 1 ತಿಂಗಳಿಂದ ಅಭ್ಯರ್ಥಿ ಶಾಂತಿಬಾಯಿ ನಾಪತ್ತೆಯಾಗಿದ್ದು, PSI ಪರೀಕ್ಷೆಯಲ್ಲಿ ಅಕ್ರಮವೆಸಗಿ ಆಯ್ಕೆಯಾಗಿದ್ದಾರೆ ಎನ್ನಲಾಗುತ್ತಿದೆ.

ಕಿಂಗ್ ಪಿನ್ ರುದ್ರಗೌಡ ಪಾಟೀಲ್ ಮತ್ತೊಂದು ಕಿಲಾಡಿ ಮುಖ ಅನಾವರಣವಾಗಿದ್ದು, ಆರೋಪ ಬಂದ್ರೆ ಅದರಿಂದ ಹೊರಬರಲಿಕ್ಕೆ ಮಾಸ್ಟರ್ ಐಡಿಯಾ ರೂಪಿಸಲಾಗಿದೆ. ತನ್ನ ಮೂರ್ನಾಲ್ಕು ಸಹಚರರ ಹೆಸರನ್ನು ಪೊಲೀಸರಿಗೆ ನೀಡುತ್ತಿದ್ದ ಕಿಲಾಡಿ ರುದ್ರಗೌಡ, ಆತನ ಮೇಲೆ ಆರೋಪವಿದ್ರು, ಮಾಡಿದವರು ಬೇರೆ ಇದ್ದಾರೆ ಅಂತ ಹೇಳುತ್ತಿದ್ದ. ಅದಕ್ಕಾಗಿಯೇ ಮೂರ್ನಾಲ್ಕು ಜನರನ್ನು ಇಟ್ಟುಕೊಂಡಿದ್ದ. ಇವರು ರುದ್ರಗೌಡ ಪಾಟೀಲ್​ಗಾಗಿ ಜೈಲಿಗೆ ಹೋಗಲು ಕೂಡಾ ಸಿದ್ದವಾಗಿರುತ್ತಿದ್ದರು. ಅವರ ಖರ್ಚು ವೆಚ್ಚಗಳನ್ನು ರುದ್ರಗೌಡ ಪಾಟೀಲ್ ತಾನೇ ನೋಡಿಕೊಳ್ಳುತ್ತಿದ್ದ. ಪೊಲೀಸರ ಜೊತೆಯೇ ಡೀಲ್ ಕುದುರಿಸಿ, ಕೇಸ್​ನಿಂದ ಹೊರಬರ್ತಿದ್ದ. ಈ ಹಿಂದೆ ನಡೆದ ಅನೇಕ ಪರೀಕ್ಷಾ ಅಕ್ರಮದ ವೇಳೆ ರುದ್ರಗೌಡ ಪಾಟೀಲ್ ಹೆಸರು ಕೇಳಿ ಬಂದಿತ್ತು. ಆದ್ರು ತನ್ನ ಚಾಲಾಕಿ ಐಡಿಯಾ ಬಳಸಿ ಪ್ರಕರಣದಲ್ಲಿ ತನ್ನ ಹೆಸರು ಬರದಂತೆ ರುದ್ರಗೌಡ ಪಾಟೀಲ್ ನೋಡಿಕೊಂಡಿದ್ದ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist