ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪುತ್ತೂರಿಗೆ ಶಾ ಭೇಟಿ - ಪರ್ಯಾಯ ಮಾರ್ಗ ವ್ಯವಸ್ಥೆ

Twitter
Facebook
LinkedIn
WhatsApp
ಪುತ್ತೂರಿಗೆ ಶಾ ಭೇಟಿ - ಪರ್ಯಾಯ ಮಾರ್ಗ ವ್ಯವಸ್ಥೆ

ಪುತ್ತೂರು, ಫೆ 10 : ನಾಳೆ ಪುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ ಹಿನ್ನೆಲೆ ವಾಹನ ಸವಾರರಿಗಾಗಿ ಸಂಚಾರ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ.

ಪುತ್ತೂರು ನಗರಕ್ಕೆ ಆಗಮಿಸುವ ವಾಹನಗಳಿಗಾಗಿ ಪುತ್ತೂರು ಡಿವೈಎಸ್ಪಿಯವರ ಕೋರಿಕೆ ಮೇರೆಗೆ ಸಹಾಯಕ ಆಯುಕ್ತರು ಪರ್ಯಾಯ ಮಾರ್ಗವನ್ನು ಒದಗಿಸಿದ್ದಾರೆ. ಈಗಾಗಲೇ ನಗರದೆಲ್ಲೆಡೆ ಪೊಲೀಸರಿಂದ ಕಣ್ಗಾವಲು ಹೆಚ್ಚಿಸಿದ್ದು ಬಿಗಿ ಪೊಲೀಸ್‌ ಬಂದೋಬಸ್ತ್‌ ಹೆಚ್ಚಿಸಲಾಗಿದೆ. ಹೀಗಾಗಿ ವಾಹನ ಸಂಚಾರ ಮಾರ್ಗದಲ್ಲಿ ವ್ಯತ್ಯಯವಾಗಿದ್ದು, ಪರ್ಯಾಯ ಮಾರ್ಗವನ್ನು ಬಳಸಬೇಕಾಗಿದೆ.

ಪರ್ಯಾಯ ಮಾರ್ಗಗಳು :

ಪುತ್ತೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಲಿನೆಟ್‌ ಜಂಕ್ಷನ್‌ನಿಂದ – ಮುಕ್ರಂಪಾಡಿಯವರೆಗೂ ಸದ್ರಿ ರಸ್ತೆಯಲ್ಲಿ ಫೆ. 11 ಮಧ್ಯಾಹ್ನ 2.00 ಗಂಟೆಯಿಂದ ಸಂಜೆ 5.30 ಗಂಟೆಯವರೆಗೂ ಯಾವುದೇ ವಾಹನ ಸಂಚಾರಕ್ಕೆ ಅವಕಾಶವಿಲ್ಲ, ಸುಗಮ ಸಂಚಾರದ ದೃಷ್ಟಿಯಿಂದ ಆ ಸಮಯದಲ್ಲಿ ಮಂಗಳೂರು ಕಡೆಯಿಂದ – ಸುಳ್ಯ ಮತ್ತು ಮಡಿಕೇರಿ ಕಡೆ ಹೋಗುವ ವಾಹನಗಳು ಲಿನೆಟ್ ಜಂಕ್ಷನ್ – ಬೊಳುವಾರು ಜಂಕ್ಷನ್ – ದರ್ಬೆ – ಪುರುಷರಕಟ್ಟೆ – ಪಂಜಳ ಪರ್ಪುಂಜ ಮಾರ್ಗವನ್ನು ಬಳಸುವುದು.

ಮಡಿಕೇರಿ – ಸುಳ್ಯ ಕಡೆಯಿಂದ ಮಂಗಳೂರು ಕಡೆಗೆ ಹೋಗುವ ವಾಹನಗಳು ಪರ್ಪುಂಜ – ಪಂಜಳ – ಪುರುಷರಕಟ್ಟೆ – ದರ್ಬೆ – ಬೊಳುವಾರು ಜಂಕ್ಷನ್ – ಲಿನೆಟ್ ಜಂಕ್ಷನ್ ಮಾರ್ಗವನ್ನು ಬಳಸುವುದು .ಒಟ್ಟಾರೆಯಾಗಿ ಮುಂದಿನ ಚುನಾವಣೆಗಾಗಿ ಬಿಜೆಪಿ ಪುತ್ತೂರು ಜಿಲ್ಲೆಯಾದ್ಯಂತ ಅಮಿತ್‌ ಶಾ ರಣತಂತ್ರ ರೂಪಿಸಲು ಭರ್ಜರಿ ಸಿದ್ದತೆ ನಡೆಸಲಾಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist