ಭಾನುವಾರ, ಏಪ್ರಿಲ್ 28, 2024
ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುತ್ತೂರು: ಕಾರು ಅಪಘಾತ - ನಿಡ್ಪಳ್ಳಿ ಗ್ರಾ.ಪಂ ಸದಸ್ಯ ಮೃತ್ಯು

Twitter
Facebook
LinkedIn
WhatsApp
ಕಾರು ಅಪಘಾತ - ಗ್ರಾ.ಪಂ ಸದಸ್ಯ ಮೃತ್ಯು

ಪುತ್ತೂರು:  ಕಾರೊಂದು ಎರಡು ವಿದ್ಯುತ್‌ ಕಂಬಕ್ಕೆ ಗುದ್ದಿ 50 ಅಡಿ ಆಳದ ತೋಟಕ್ಕೆ ಬಿದ್ದ ಪರಿಣಾಮ ಓರ್ವ ಮೃತಪಟ್ಟ ಘಟನೆ ಸಂಟ್ಯಾರು ಬೆಟ್ಟಂಪಾಡಿ ರಸ್ತೆಯ ಸಂಟ್ಯಾರು ಸಮೀಪದ ಬಳಕ್ಕ ಎಂಬಲ್ಲಿ ಫೆ. 14 ರ ಸಂಜೆ ನಡೆದಿದೆ. 

ಅಪಘಾತದಲ್ಲಿ ಮೃತಪಟ್ಟವರನ್ನು ನಿಡ್ಪಳ್ಳಿ ಗ್ರಾ.ಪಂ.ನ ಬಿಜೆಪಿ ಬೆಂಬಲಿತ ಸದಸ್ಯ ಮುರಳೀಧರ್‌ ಭಟ್‌ ಎಂದು ಗುರುತಿಸಲಾಗಿದೆ.

ಫಾರ್ಡ್‌ ಫೀಗೋ ಕಾರು ಬೆಟ್ಟಂಪಾಡಿ ಕಡೆ ಹೋಗುತ್ತಿದ್ದಾಗ ಎರಡು ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ತೋಟಕ್ಕೆ ಉರುಳಿದೆ. ಕೂಡಲೇ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಬೆಟ್ಟಂಪಾಡಿಯ ದಿಲೀಪ್‌ ಕುಮಾರ್‌ರಾವ್‌, ಶಶಿಕುಮಾರ್‌, ನವನೀತ್‌ ಅವರು ಕಾರಿನಲ್ಲಿದ್ದರು ಎಂದು ತಿಳಿದುಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ