ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುತ್ತೂರು : ಸಾನಿಯಾ ಅಯ್ಯರ್ ಕೈ ಹಿಡಿದು ಎಳೆದು, ಧರ್ಮದೇಟು ತಿಂದ ಅಭಿಮಾನಿ

Twitter
Facebook
LinkedIn
WhatsApp
file758cmdz9zkgjw4ydp2z1564081321 1

ಪುತ್ತೂರಿನ (Puttur) ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಗದ್ದೆಯಲ್ಲಿ ನಡೆದ 30ನೇ ಕೋಟಿ ಚೆನ್ನಯ್ಯ ಜೋಡುಕರೆ ಕಂಬಳ (Kambala)ಕೂಟದಲ್ಲಿ ಬಿಗ್ ಬಾಸ್ ಸ್ಪರ್ಧಿ ಸಾನಿಯಾ ಅಯ್ಯರ್ ನ ಕೈ ಹಿಡಿದು ಎಳೆದ ಪ್ರಸಂಗ ನಡೆದಿದೆ. ಶನಿವಾರ ರಾತ್ರಿ ನಡೆದ ಕಂಬಳ ಕೂಟಕ್ಕೆ ಸಾನಿಯಾ (Sanya Iyer) ಅತಿಥಿಯಾಗಿ ಆಗಮಿಸಿದ್ದರು. ಪುತ್ತೂರು ಜನರನ್ನು ಪ್ರೀತಿಯಿಂದಲೇ ‘ಐ ಲವ್ ಯೂ ಪುತ್ತೂರು’ ಎಂದು ಘೋಷಣೆಯೊಂದಿಗೆ ಮಾತುಗಳನ್ನು ಆಡಿದ್ದರು. ಈ ಮಾತುಗಳೇ ಹುಡುಗರನ್ನು ಕೆರಳಿಸಿದ್ದವು.

WhatsApp Image 2023 01 29 at 12.05.00 AM

ಸಾನಿಯಾ ‘ಐ ಲವ್ ಯೂ ಪುತ್ತೂರು’ ಎಂದು ಭಾಷಣ ಮಾಡುತ್ತಿದ್ದಂತೆಯೇ ಅಲ್ಲಿಯೇ ಕೂತಿದ್ದ ಅಭಿಮಾನಿ ‘ಐ ಲವ್ ಯೂ ಸಾನಿಯಾ’ (I Love You Sanya) ಎಂದು ಪ್ರತಿಯಾಗಿ ಕೂಗಿದ್ದಾನೆ. ಐದಾರು ಬಾರಿ ಈ ರೀತಿ ಆಗಾಗ್ಗೆ ಹೇಳಿದ್ದಾನೆ. ಸಾನಿಯಾ ಭಾಷಣ ಮುಗಿದಿ ವೇದಿಕೆಯಿಂದ ಕೆಳಗಿಳಿಯುತ್ತಿದ್ದಂತೆಯೇ ಆ ಅಭಿಮಾನಿಯು ಸೆಲ್ಫಿ ನೆಪದಲ್ಲಿ ಬಂದು ಸಾನಿಯಾರ ಕೈ ಹಿಡಿದಿದ್ದಾನೆ. ಸಾನಿಯಾ ಕೋಪದಿಂದಲೇ ಸೆಲ್ಫಿ ಕೊಡಲು ನಿರಾಕರಿಸಿದ್ದಾರೆ. 

May be an image of 1 person and standing

ಆ ಹುಡುಗನ ಈ ನಡೆ ಅಲ್ಲಿದ್ದವರಿಗೆ ಕೋಪ ತರಿಸಿದೆ. ಅಲ್ಲದೇ ಆ ಹುಡುಗ ನಶೆಯಲ್ಲಿ ಇದ್ದ ಎಂದು ತಿಳಿಯುತ್ತಿದ್ದಂತೆಯೇ ಅಲ್ಲಿದ್ದವರು ಅವನಿಗೆ ಧರ್ಮದೇಟು ನೀಡಿದ್ದಾರೆ. ಕಂಬಳದಿಂದಲೇ ಅವನನ್ನು ಆಚೆ ಕಳುಹಿಸಿದ್ದಾರೆ. ಧರ್ಮದೇಟು ತಿಂದ ಆ ಹುಡುಗ ಅಳುತ್ತಲೇ ಮನೆಯತ್ತ ಸಾಗಿದ ಎನ್ನುತ್ತಾರೆ ಸ್ಥಳೀಯರು. ಆದರೆ , ಈ ಕುರಿತು ಪೊಲೀಸರಿಗೆ ಯಾರೂ ಮಾಹಿತಿ ನೀಡಿಲ್ಲ ಎನ್ನುತ್ತಾರೆ ಪೊಲೀಸ್ ಮೂಲಗಳು.

May be a closeup of 2 people, people standing and outdoors

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ