ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ನಟ ಪುನೀತ್ ರಾಜ್ಕುಮಾರ್ ಸಮಾಧಿ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದೆ. ಅಭಿಮಾನಿಗಳನ್ನ ನಿಯಂತ್ರಿಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ.
ಅಪ್ಪು ಅಗಲಿ ವಾರ ಕಳೆದರೂ ಕೂಡ ಅಪಾರ ಸಂಖ್ಯೆಯ ಅಭಿಮಾನಿಗಳು ಸಮಾಧಿ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ಬೆಳ್ಳಂಬೆಳಗ್ಗೆಯೇ ಕಂಠೀರವ ಸ್ಟುಡಿಯೋ ಆವರಣದಲ್ಲಿ ಜನರು ಜಮಾಯಿಸುತ್ತಿದ್ದಾರೆ. ಸರದಿ ಸಾಲಿನಲ್ಲಿ ನಿಂತು ನೆಚ್ಚಿನ ನಟನ ಸಮಾಧಿಗೆ ಕೈ ಮುಗಿಯುತ್ತಿದ್ದಾರೆ.
ಪುನೀತ್ ಅಗಲಿ ಇಂದಿಗೆ ಹತ್ತು ದಿನ ಕಳೆದಿದ್ದು, ನಾಳೆ 11ನೇ ದಿನದ ಪುಣ್ಯತಿಥಿ ಕಾರ್ಯ ನಡೆಸಲು ತಯಾರಿ ಮಾಡಿಕೊಳ್ಳಲಾಗಿದೆ. ಈಗಾಗಲೇ ಸದಾಶಿವ ನಗರದಲ್ಲಿರುವ ಪುನೀತ್ ನಿವಾಸದ ಬಳಿ ಶಾಮಿಯಾನ ಹಾಕಿ ಸಿದ್ಧತೆ ನಡೆಸಲಾಗುತ್ತಿದೆ. ಮೊದಲು ಪುನೀತ್ ನಿವಾಸದಲ್ಲಿ ಪೂಜೆ ಸಲ್ಲಿಸಿ, ಬಳಿಕ ಕುಟುಂಬಸ್ಥರು ಕಂಠೀರವ ಸ್ಟುಡಿಯೋಗೆ ತೆರಳಿ ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಲಿದ್ದಾರೆ.
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?