ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುನೀತ್ ರಾಜಕುಮಾರ್ ಅಭಿನಯದ ಕೊನೆ ಚಿತ್ರ ಗಂಧದ ಗುಡಿ ಇಂದು ಬಿಡುಗಡೆ

Twitter
Facebook
LinkedIn
WhatsApp
ಪುನೀತ್ ರಾಜಕುಮಾರ್ ಅಭಿನಯದ ಕೊನೆ ಚಿತ್ರ ಗಂಧದ ಗುಡಿ ಇಂದು ಬಿಡುಗಡೆ

ಇದೇ ತಿಂಗಳು 28ರಂದು ದಿ.ಪುನೀತ್ ರಾಜಕುಮಾರ್ ಅಭಿನಯದ ಕೊನೆ ಚಿತ್ರ ಗಂಧದ ಗುಡಿ ಬಿಡುಗಡೆಯಾಗಲಿದೆ. ಈ ಸಿನಿಮಾದ ಪ್ರೀ ರಿಲೀಸ್ ಈವೆಂಟ್ ಪುನೀತ ಪರ್ವ ಕಾರ್ಯಕ್ರಮ ಇಂದು ಸಂಜೆ 6 ಗಂಟೆಗೆ ಅರಮನೆ ಮೈದಾನ ಕೃಷ್ಣ ವಿಹಾರದಲ್ಲಿ ಜರುಗಲಿದೆ. ಕಾರ್ಯಕ್ರಮಕ್ಕೆ ಕನ್ನಡ ಸೇರಿದಂತೆ ದಕ್ಷಿಣ ಭಾರತ ಚಿತ್ರರಂಗದ ಗಣ್ಯಾತಿಗಣ್ಯರು ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಪುನೀತ್ ಅಭಿಮಾನಿಗಳು ಜಮಾವಣೆಯಾಗಲಿದ್ದು ಈ ವೇಳೆ ಅಹಿತಕರ ಘಟನೆಗಳಿಗೆ ನಡೆಯದಿರಲು ನಗರ ಕೇಂದ್ರ ವಿಭಾಗದ ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಡಿಸಿಪ ಶ್ರೀನಿವಾಸಗೌಡ, 3 ಮಂದಿ ಡಿಸಿಪಿ, 14 ಎಸಿಪಿ , 60 ಇನ್ ಸ್ಪೆಕ್ಟರ್, 180 ಪಿಎಸ್ಐ ಹಾಗೂ 1400 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ.ಇದರ ಜೊತೆಗೆ 20 ಕೆಎಸ್ಆರ್ ಪಿ ತುಕಡಿ ಇರಲಿದೆ. ಕಾರ್ಯಕ್ರಮಕ್ಕೆ ಬರುವ ಪ್ರತಿಯೊಬ್ಬರಿಗೂ ಪಾಸ್ ನೀಡುವಂತೆ ಆಯೋಜಕರಿಗೆ ಹೇಳಿದ್ದು, ಪಾಸ್ ವಿತರಿಸುವುದಾಗಿ ಹೇಳಿದ್ದಾರೆ.

ಇಂದಿನ ಕಾರ್ಯಕ್ರಮಕ್ಕೆ 40 ಸಾವಿರಕ್ಕಿಂತ ಹೆಚ್ಚಿನ ಜನರು ಬರುವ ಸಾಧ್ಯತೆಯಿದೆ. ಅದರಂತೆ ಪೊಲೀಸ್ ಬಂದೋಬಸ್ತ್ ಮಾಡಿಕೊಂಡಿದ್ದೇವೆ. ಸಮಾರಂಭಕ್ಕೆ ಸುಮಾರು 500 ವಿವಿಐಪಿಗಳು ಬರಲಿದ್ದಾರೆ. ಅವರಿಗೆ ಪ್ರತ್ಯೇಕ ಪಾರ್ಕಿಂಗ್ ನೀಡಲಾಗಿದೆ. ಸಾರ್ವಜನಿಕರು ಸೇರಿ ಯಾರೇ ಆಗಿರಲಿ ಪಾಸ್  ಇದ್ದವರಿಗೆ ಮಾತ್ರ ಒಳ ಬಿಡಲಾಗುವುದು ಎಂದರು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ