ಶನಿವಾರ, ಮೇ 4, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುನೀತ್ ರಾಜಕುಮಾರ್ ಪುಣ್ಯಸ್ಮರಣೆಗೆ ‘ಮತ್ತೊಮ್ಮೆ ಬಾ ಮಗುವಾಗಿ ಬಾ’ ಹಾಡು ರಿಲೀಸ್

Twitter
Facebook
LinkedIn
WhatsApp
ಪುನೀತ್ ರಾಜಕುಮಾರ್ ಪುಣ್ಯಸ್ಮರಣೆಗೆ ‘ಮತ್ತೊಮ್ಮೆ ಬಾ ಮಗುವಾಗಿ ಬಾ’ ಹಾಡು ರಿಲೀಸ್

ಪುನೀತ್ ರಾಜ್ ಕುಮಾರ್ (Puneeth Rajkumar) ನಿಧನಾನಂತರ ಅವರ ಹೆಸರಿನಲ್ಲಿ ಅನೇಕ ಕಾರ್ಯಕ್ರಮಗಳು ನಡೆಯುತ್ತಿವೆ. ಅಲ್ಲದೇ, ಅವರ ಅಭಿಮಾನಿಗಳು ನಾನಾ ರೀತಿಯಲ್ಲಿ ಅವರನ್ನು ಸ್ಮರಿಸುತ್ತಿದ್ದಾರೆ. ಸಿನಿಮಾ ತಂಡಗಳು ಕೂಡ ಅಪ್ಪು (Appu) ಸ್ಮರಣೆ ಮಾಡುತ್ತಿವೆ. ಅವರ ಕನಸಾಗಿದ್ದ ಗಂಧದ ಗುಡಿ ಸಿನಿಮಾ ಕೂಡ ಬಿಡುಗಡೆಗೆ ಸಿದ್ಧವಾಗಿದೆ. ಈ ಹೊತ್ತಿನಲ್ಲಿ ಅವರಿಗಾಗಿ ಹಾಡೊಂದು ಸಿದ್ಧವಾಗಿದೆ. ಪುನೀತ್ ಅವರ ಪುಣ್ಯ ಸ್ಮರಣೆಗಾಗಿ ಈ ಹಾಡು ಸಿದ್ಧಗೊಂಡಿದೆ.

ಜನಪದ, ಸಿನಿಮಾ‌ ಸೇರಿದಂತೆ ಸಾಕಷ್ಟು ಶೈಲಿಯ ಹಾಡುಗಳನ್ನು (Song) ಹಲವಾರು ವರ್ಷಗಳಿಂದ ಸಂಗೀತಪ್ರಿಯರಿಗೆ ನೀಡುತ್ತಾ ಬಂದಿರುವ ಖ್ಯಾತ ಜಂಕಾರ್ ಮ್ಯೂಸಿಕ್ ಸಂಸ್ಥೆ ಪುನೀತ್ ರಾಜಕುಮಾರ್ ಪ್ರಥಮ ಪುಣ್ಯಸ್ಮರಣೆಯ ನೆನಪಿಗಾಗಿ “ಮತ್ತೊಮ್ಮೆ ಬಾ ಮಗುವಾಗಿ ಬಾ” ಎಂಬ ಹಾಡನ್ನು ಬಿಡುಗಡೆ ಮಾಡಿದೆ. 

ಪುನೀತ್ ಎಸ್ ಎಸ್ ಬರೆದಿರುವ ಈ ಹಾಡನ್ನು ಅರ್ಫಜ್ ಉಲ್ಲಾಳ್ ಸುಮಧುರವಾಗಿ ಹಾಡಿದ್ದಾರೆ. ಅವರೆ ಸಂಗೀತವನ್ನು ನೀಡಿದ್ದಾರೆ. ನಗುವಿನ ರಾಜ ಕನ್ನಡದ ತೇಜ ಡಾ|| ಪುನೀತ್ ರಾಜ್‍ಕುಮಾರ್ ಅವರ ಸ್ಮರಣೆಗಾಗಿ ಎಂಬ ವಾಕ್ಯದೊಂದಿಗೆ ಈ ಹಾಡು ಬಿಡುಗಡೆಯಾಗಿದೆ. ಅಭಿಮಾನಿಗಳ ಆರಾಧ್ಯದೈವ ಪುನೀತ್ ರಾಜ್‍ಕುಮಾರ್ ಅವರ ಮೇಲಿರುವ ಅಪಾರ ಅಭಿಮಾನ ಈ ಹಾಡಿನಲ್ಲಿ ಎದ್ದು ಕಾಣುತ್ತಿದೆ. ಬಿಡುಗಡೆಯಾದ ಕ್ಷಣದಿಂದಲೇ ಈ ಹಾಡಿಗೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ