ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಹೌದು. ತುಂಗಾಳನ್ನು ಕಳೆದುಕೊಂಡ ಸಿಬ್ಬಂದಿ ಕಂಬನಿ ಮಿಡಿಯುತ್ತಿದ್ದಾರೆ. ಅಪರಾಧ ಪ್ರಕರಣಗಳನ್ನು ಪದಾವಣಗೆರೆ ಪೊಲೀಸ್ ಇಲಾಖೆಯಲ್ಲಿ 12 ವರ್ಷಗಳ ಕಾಲ ತುಂಗಾ ಸೇವೆ ಸಲ್ಲಿಸಿದ್ದಾಳೆ. 71 ಕೊಲೆ ಪ್ರಕರಣಗಳು, 35 ಕಳ್ಳತನ ಹಾಗೂ ದರೋಡೆ ಪ್ರಕರಣಗಳನ್ನು ಭೇದಿಸಿದ್ದಾಳೆ. ಪೊಲೀಸರಿಗೆ ತಲೆನೋವಾಗಿದ್ದ ಪ್ರಕರಣಗಳನ್ನು ಕೂಡ ತುಂಗಾ ಕಂಡುಹಿಡಿದಿದ್ದಳು.
ಅಪರಾಧಿಗಳ ವಾಸನೆ ಹಿಡಿದು 13 ಕಿಲೋ ಮೀಟರ್ ಕ್ರಮಿಸಿ ಅಪರಾಧಿಗಳನ್ನು ಹಿಡಿದ ಕೀರ್ತಿ ತುಂಗಾಗಿದೆತ್ತೆ ಹಚ್ಚುವಲ್ಲಿ ಈಕೆ ನಿಸ್ಸೀಮಳಾಗಿದ್ದಳು. ಸ್ವಾತಂತ್ರ್ಯ ಅಮೃತ ಮಹೋತ್ಸವದಲ್ಲಿ ಉತ್ತಮ ಪ್ರದರ್ಶನ ನೀಡಿದ್ದಳು. ಅದಾದ ಎರಡು ದಿನಕ್ಕೆ ಜ್ವರ ಕಾಣಿಸಿಕೊಂಡಿದ್ದು, ವೈದ್ಯರು ರಕ್ತ ಪರೀಕ್ಷೆ ಮಾಡಿಸಿದಾಗ ಡೆಂಗ್ಯೂ ದೃಢಪಟ್ಟಿತ್ತು. ಚಿಕಿತ್ಸೆ ನೀಡಿದರು. ಆದರೆ ಬಿಳಿ ರಕ್ತ ಕಣ ಕಡಿಮೆಯಾಗಿದ್ರಿಂದ ತುಂಗಾ ಇದೀಗ ಸಾವನ್ನಪ್ಪಿದ್ದಾಳೆ.
ದಾವಣಗೆರೆ ಪೊಲೀಸ್ ಇಲಾಖೆಯಲ್ಲಿ 12 ವರ್ಷಗಳ ಕಾಲ ತುಂಗಾ ಸೇವೆ ಸಲ್ಲಿಸಿದ್ದಾಳೆ. 71 ಕೊಲೆ ಪ್ರಕರಣಗಳು, 35 ಕಳ್ಳತನ ಹಾಗೂ ದರೋಡೆ ಪ್ರಕರಣಗಳನ್ನು ಭೇದಿಸಿದ್ದಾಳೆ. ಪೊಲೀಸರಿಗೆ ತಲೆನೋವಾಗಿದ್ದ ಪ್ರಕರಣಗಳನ್ನು ಕೂಡ ತುಂಗಾ ಕಂಡುಹಿಡಿದಿದ್ದಳು. ಅಪರಾಧಿಗಳ ವಾಸನೆ ಹಿಡಿದು 13 ಕಿಲೋ ಮೀಟರ್ ಕ್ರಮಿಸಿ ಅಪರಾಧಿಗಳನ್ನು ಹಿಡಿದ ಕೀರ್ತಿ ತುಂಗಾಗಿದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?