ಗುರುವಾರ, ಮೇ 9, 2024
ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಹಿಳೆ ಜೊತೆ ಠಾಣೆಯಲ್ಲೇ ರಾಸಲೀಲೆ, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೊಲೀಸ್ ASI!

Twitter
Facebook
LinkedIn
WhatsApp
ಮಹಿಳೆ ಜೊತೆ ಠಾಣೆಯಲ್ಲೇ ರಾಸಲೀಲೆ, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೊಲೀಸ್ ASI!

ವಿಶಾಖಪಟ್ಟಣ; ರಾತ್ರಿ ಶಿಫ್ಟ್ ನಲ್ಲಿ ಹೆಚ್ಚುವರಿ ಜವಾಬ್ಧಾರಿ ಕೊಟ್ಟು ಡ್ಯುಟಿಗೆ ನೇಮಿಸಿದ್ರೆ,ಇದೇ ಅಧಿಕಾರಿ ದುರ್ಬಳಕೆ ಮಾಡಿಕೊಂಡು ಎಎಸ್ ಐ ಮಹಿಳೆಯ ಜೊತೆ ಠಾಣೆಗೆ ಬಂದು ರಾಸಲೀಲೆಯಲ್ಲಿ ತೊಡಗಿದ್ದ ಘಟನೆ ಕೊಥಕೋಟ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ರವಿಕಾಮಥಮ್ ಪೊಲೀಸ್ ಠಾಣೆಯ ಎಎಸ್‌ಐ ಅಪ್ಪಾ ರಾವ್ ಅವರನ್ನು ಅದೇ ಜಿಲ್ಲೆಯ ಕೊಥಕೊಟ ಪೊಲೀಸ್ ಠಾಣೆಯ ಸಿಬ್ಬಂದಿ ಕೊರತೆಯಿಂದ ಕೆಲ ದಿನಗಳ ಕಾಲ ಹೆಚ್ಚುವರಿ ಜವಾಬ್ದಾರಿ ನೀಡಲಾಗಿತ್ತು.ಅದರಲ್ಲೂ ಪ್ರಮುಖವಾಗಿ ರಾತ್ರಿ ಪಾಳಿಯ ಜವಾಬ್ದಾರಿ ನೀಡಲಾಗಿತ್ತು. ಈ ಪೊಲೀಸ್ ಠಾಣೆ ಪಟ್ಟಣದಿಂದ ಹೊರವಲಯದಲ್ಲಿರುವ ಎಎಸ್‌ಐ ಅಪ್ಪಾ ರಾವ್‌ಗೆ ಸಿಕ್ಕಿದ್ದೇ ಚಾನ್ಸ್ ಎಂಬಂತಾಗಿದೆ.

ಕಂಠಪೂರ್ತಿ ಕುಡಿದು ಕರ್ತವ್ಯಕ್ಕೆ ಹಾಜರಾದ ಅಪ್ಪಾ ರಾವ್, ರಾತ್ರಿ 10.30 ಸುಮಾರಿಗೆ ಮಹಿಳೆಯೊಬ್ಬರನ್ನು ಕರೆದುಕೊಂಡು ಠಾಣೆಗೆ ಬಂದಿದ್ದಾರೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಪೊಲೀಸ್ ಪೇದೆ, ಈ ರೀತಿಯ ವರ್ತನೆ ಸರಿಯಲ್ಲ. ತಕ್ಷಣವೇ ಮಹಿಳೆಯನ್ನು ಸುರಕ್ಷಿತವಾಗಿ ಬಿಡುವಂತೆ ತಾಕೀಕು ಮಾಡಿದ್ದಾರೆ. ಇದರಿಂದ ಕೆರಳಿದ ಎಎಸ್ ಐ ನಿನ್ನ ಆದೇಶ ಪಾಲಿಸುವುದು ನನ್ನ ಕೆಲಸವಲ್ಲ ಎಂದು ಗದರಿಸಿದ್ದಾನೆ.

ಇತ್ತ ಪೊಲೀಸ್ ಪೇದೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾನೆ.ಇದರಿಂದ ಇನ್ಸ್ ಪೆಕ್ಟರ್ ಇಲ್ಯಾಸ್ ತಕ್ಷಣ ನೇರವಾಗಿ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ.
ಈ ವೇಳೆ ಅಪ್ಪಾ ರಾವ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.ತಕ್ಷಣವೇ ಅಪ್ಪಾ ರಾವ್ ಅವರನ್ನು ಅಮಾನತುಗೊಳಿಸಾಗಿದೆ.ಸ್ಥಳಕ್ಕೆ ಇದೇ ವೇಳೆ ಮಾದ್ಯಮಗಳು ಬಂದಿದ್ದು ಸುದ್ದಿ ಭಾರೀ ವೈರಲ್‌ ಆಗಿದೆ.

ಅಪ್ಪಾರಾವ್ ಕಂಠಪೂರ್ತಿ ಕುಡಿದು ಮಹಿಳೆಯರ ಜೊತೆ ಸರಸ ಸಲ್ಲಾಪ ನಡೆಸುತ್ತಿದ್ದ.ಆದರೆ ದಿಢೀರ್ ಆಗಿ ಹಿರಿಯ ಅಧಿಕಾರಿ ಪೊಲೀಸ್ ಠಾಣೆಗೆ ಎಂಟ್ರಿಕೊಟ್ಟಿದ್ದಾರೆ.ಇದರಿಂದ ಆತ ಸಿಕ್ಕಿ ಹಾಕಿಕೊಂಡಿದ್ದಾನೆ.ಈ‌ ಕುರಿತು ಎಸ್ಪಿ ಇಲಾಖಾ ತನಿಖೆಗೆ ಆದೇಶಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ

ಅಂಕಣ