ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರತಿಪಕ್ಷಗಳ ಐಕ್ಯತೆ ಬಿಜೆಪಿಯನ್ನು ಸೋಲಿಸಲಿದೆ: ಆರ್.ಜೆ.ಡಿ ಮುಖಂಡ ತೇಜಸ್ವಿ ಯಾದವ್

Twitter
Facebook
LinkedIn
WhatsApp
ಪ್ರತಿಪಕ್ಷಗಳ ಐಕ್ಯತೆ ಬಿಜೆಪಿಯನ್ನು ಸೋಲಿಸಲಿದೆ: ಆರ್.ಜೆ.ಡಿ ಮುಖಂಡ ತೇಜಸ್ವಿ ಯಾದವ್

ಪಾಟ್ನಾ: ಪ್ರಸಕ್ತ ಅಸ್ತಿತ್ವದಲ್ಲಿರುವ ಎಲ್ಲಾ ವಿರೋಧ ಪಕ್ಷಗಳು ಐಕ್ಯತೆಯೊಂದಿಗೆ 2024ರ ಸಾರ್ವತ್ರಿಕ ಚುನಾವಣೆಯನ್ನು ಎದುರಿಸುವ ಮೂಲಕ ಬಿಜೆಪಿಯನ್ನು ಸೋಲಿಸುವಲ್ಲಿ ಯಶಸ್ವಿಯಾಗಲಿದೆ ಎಂದು ಆರ್.ಜೆ.ಡಿ ಮುಖಂಡ, ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವೆಲ್ಲರೂ ಒಗ್ಗಟ್ಟಾಗಿದ್ದರೆ ಬಿಜೆಪಿಯನ್ನು ಸೋಲಿಸಲು ಯಶಸ್ವಿಯಾಗುತ್ತೇವೆ ಎಂದು ತಿಳಿಸಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ವಿರೋಧ ಪಕ್ಷದ ನಾಯಕರೊಂದಿಗೆ ನಡೆದ ಸಭೆಯ ಬಳಿಕ ತೇಜಸ್ವಿ ಯಾದವ್ ಅವರಿಂದ ಈ ಹೇಳಿಕೆ ಹೊರಬಿದ್ದಿದೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದ್ದು, 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ನಿಟ್ಟಿನಲ್ಲಿ ದೇಶದ ಹಲವು ವಿಪಕ್ಷ ನಾಯಕರಾದ ರಾಹುಲ್ ಗಾಂಧಿ, ಮುಲಾಯಂ ಸಿಂಗ್ ಯಾದವ್, ಅಖಿಲೇಶ್ ಯಾದವ್, ಸೀತಾರಾಮ್ ಯಚೂರಿ ಮತ್ತು ಅರವಿಂಗ್ ಕೇಜ್ರಿವಾಲ್, ಓಂ ಪ್ರಕಾಶ್ ಚೌಟಾಲಾ, ಶರದ್ ಯಾದವ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಈ ಮಧ್ಯೆ ಮುಂಬರುವ ಚುನಾವಣೆಯಲ್ಲಿ ನಿತೀಶ್ ಕುಮಾರ್, ಹೇಮಂತ್ ಸೊರೇನ್ ಮತ್ತು ಇತರ ವಿಪಕ್ಷ ನಾಯಕರ ಜೊತೆ ಮೈತ್ರಿ ನಡೆಸಲಿದ್ದೇವೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ