ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಪ್ರಸ್ತಾಪ ತಿರಸ್ಕರಿಸಿದ ಫಾರೂಕ್ ಅಬ್ದುಲ್ಲಾ

Twitter
Facebook
LinkedIn
WhatsApp
ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಪ್ರಸ್ತಾಪ ತಿರಸ್ಕರಿಸಿದ ಫಾರೂಕ್ ಅಬ್ದುಲ್ಲಾ

ಶ್ರೀನಗರ: ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರು ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾಗುವ ಪ್ರಸ್ತಾಪವನ್ನು ಶನಿವಾರ ತಿರಸ್ಕರಿಸಿದ್ದಾರೆ.

ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಉನ್ನತ ಹುದ್ದೆಗೆ ಸ್ಪರ್ಧಿಸುವ ಪ್ರಸ್ತಾಪವನ್ನು ತಿರಸ್ಕರಿಸಿದ ಕೆಲವೇ ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು ಸಹ ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾಗುವುದಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ (ಟಿಎಂಸಿ), ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಮತ್ತು ಶಿವಸೇನೆ ಸೇರಿದಂತೆ 17 ಪ್ರತಿಪಕ್ಷಗಳ ಪ್ರತಿನಿಧಿಗಳು ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಶರದ್ ಪವಾರ್ ಅವರ ಹೆಸರನ್ನು ಪ್ರಸ್ತಾಪಿಸಿದರು. ಆದರೆ ಪವಾರ್ ಅವರು ರಾಷ್ಟ್ರಪತಿ ಅಭ್ಯರ್ಥಿಯಾಗುವ ಪ್ರಸ್ತಾಪ ತಿರಸ್ಕರಿಸಿದ್ದರು.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಅವರು ಜಂಟಿ ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾಗಿ ನನ್ನ ಹೆಸರನ್ನು ಪ್ರಸ್ತಾಪಿಸಿದ್ದರು. ಆದರೆ ನಾನು ಈ ಸ್ಥಾನದಿಂದ ಹಿಂದಕ್ಕೆ ಸರಿಯುತ್ತಿದ್ದೇನೆ ಎಂದು ಫಾರೂಕ್ ಅಬ್ದುಲ್ಲಾ ಅವರು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರವನ್ನು ಮುನ್ನಡೆಸಲು ನನ್ನ ಪ್ರಯತ್ನಗಳು ಬೇಕಾಗಿವೆ. ನನ್ನ ಮುಂದೆ ಸಕ್ರಿಯ ರಾಜಕೀಯ ಪ್ರಪಂಚವಿದೆ. ಈ ವೇಳೆ ಜಮ್ಮು ಮತ್ತು ಕಾಶ್ಮೀರಕ್ಕೆ ಕೊಡುಗೆ ನೀಡಲು ಬಯಸುತ್ತೇನೆ. ಆದ್ದರಿಂದ ನಾನು ಗೌರವಯುತವಾಗಿ ನನ್ನ ಹೆಸರನ್ನು ಪರಿಗಣನೆಯಿಂದ ಹಿಂಪಡೆಯಲು ಬಯಸುತ್ತೇನೆ ಮತ್ತು ನಾನು ಜಂಟಿ ವಿರೋಧ ಪಕ್ಷದ ಒಮ್ಮತದ ಅಭ್ಯರ್ಥಿಯನ್ನು ಬೆಂಬಲಿಸಲು ಎದುರು ನೋಡುತ್ತಿದ್ದೇನೆ ಎಂದು ಫಾರೂಕ್ ಅಬ್ದುಲ್ಲಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ