ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಬೆಂಗಳೂರು: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿರುವ ನಟ ಸಂಚಾರಿ ವಿಜಯ್ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಮಿದುಳಿನ ಭಾಗಕ್ಕೆ ಗಂಭೀರ ಪೆಟ್ಟು ಹಿನ್ನೆಲೆ ವಿಜಯ್ ಕೋಮಾದಲ್ಲಿದ್ದಾರೆ. ಮೆದುಳಿನ ಭಾಗದಲ್ಲಿ ಗಂಭೀರ ರಕ್ತಸ್ರಾವವಾಗಿದ್ದು, ಐಸಿಯು ಪುಲ್ ಲೈಪ್ ಸಪೂರ್ಟ್ನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ವೈದ್ಯರು ತಿಳಿಸಿದ್ದಾರೆ.
48 ಗಂಟೆಯೊಳಗೆ ಚೇತರಿಕೆ ಕಂಡರೆ ಸಮಸ್ಯೆ ಇಲ್ಲ. ಈ ವಿಷಯ ವಿಜಯ್ ಅವರ ಕುಟುಂಬಕ್ಕೆ ತಿಳಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ. ನಿನ್ನ ಬನ್ನೇರುಘಟ್ಟ ಸಮೀಪ ನಡೆದ ಅಪಘಾತದಲ್ಲಿ ನಟ ಸಂಚಾರಿ ವಿಜಯ್ ಅಪಘಾತಕ್ಕೀಡಾಗಿದ್ದ ರು.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ದಿನನಿತ್ಯ ಕೋಲ್ಡ್ ನೀರು ಕುಡಿಯುತ್ತಿದ್ದೀರಾ; ಇದು ಶರೀರಕ್ಕೆ ಒಳ್ಳೆಯದೇ ಅಥಾವ ಅಪಾಯವೇ?