ಶನಿವಾರ, ಮೇ 4, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರತಿಭಾ ಕುಳಾಯಿ ಬಗ್ಗೆ ಅಶ್ಲೀಲ ಪೋಸ್ಟ್: ನ್ಯಾಯಾಲಯಕ್ಕೆ ಶರಣಾದ ಬಜರಂಗದಳ ಕಾರ್ಯಕರ್ತ ಕೆ.ಆರ್.ಶೆಟ್ಟಿ

Twitter
Facebook
LinkedIn
WhatsApp
ಪ್ರತಿಭಾ ಕುಳಾಯಿ ಬಗ್ಗೆ ಅಶ್ಲೀಲ ಪೋಸ್ಟ್: ನ್ಯಾಯಾಲಯಕ್ಕೆ ಶರಣಾದ ಬಜರಂಗದಳ ಕಾರ್ಯಕರ್ತ ಕೆ.ಆರ್.ಶೆಟ್ಟಿ

ಮಂಗಳೂರು: ಮಾಜಿ ಕಾರ್ಪೋರೇಟರ್ , ಕೆಪಿಸಿಸಿ ಸಂಯೋಜಕಿ ಹಾಗೂ ಇತ್ತೀಚೆಗೆ ಟೋಲ್ ವಿರೋಧಿ ಹೋರಾಟ ಸಮಿತಿಯಲ್ಲಿ ಸಕ್ರಿಯವಾಗಿದ್ದ ಪ್ರತಿಭಾ ಕುಳಾಯಿ ಕುರಿತು ಅಶ್ಲೀಲವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಕೀರ್ತನ್ ಶೆಟ್ಟಿ ಅಡ್ಯಾರ್ ಎಂಬಾತ ನ್ಯಾಯಾಲಯಕ್ಕೆ ಶರಣಾಗಿದ್ದು, ಪೊಲೀಸರು ಆತನನ್ನು ಕಸ್ಟಡಿಗೆ ಪಡೆದಿದ್ದಾರೆ.

ಟೋಲ್ ವಿರೋಧಿ ಹೋರಾಟ ಸಮಿತಿಯಲ್ಲಿ ಸಕ್ರಿಯವಾಗಿದ್ದ ಪ್ರತಿಭಾ ಕುಳಾಯಿ ಕುರಿತು ಕಹಳೆ ನ್ಯೂಸ್ ಸಂಪಾದಕ ಶ್ಯಾಮ ಸುದರ್ಶನ ಭಟ್ ಹೊಸಮೂಲೆ ಹಾಗೂ ಕೆ.ಆರ್.ಶೆಟ್ಟಿ ಎಂಬವರು ಅಶ್ಲೀಲವಾಗಿ ಪೋಸ್ಟ್ ಮಾಡಿದ್ದರು.

ಪ್ರತಿಭಾ ಕುಳಾಯಿ ಬಗ್ಗೆ ಅಶ್ಲೀಲ ಪೋಸ್ಟ್: ನ್ಯಾಯಾಲಯಕ್ಕೆ ಶರಣಾದ ಬಜರಂಗದಳ ಕಾರ್ಯಕರ್ತ ಕೆ.ಆರ್.ಶೆಟ್ಟಿ

ಇದಕ್ಕಾಗಿ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೆ, ಪ್ರತಿಭಾ ಕುಳಾಯಿ ಪ್ರೆಸ್ ಮೀಟ್ ಕರೆದು ಆಕ್ರೋಶ ವ್ಯಕ್ತಪಡಿಸಿದ್ದರು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ