ಶುಕ್ರವಾರ, ಏಪ್ರಿಲ್ 19, 2024
ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ-ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರಥಮ ಕೋವಿಡ್ ಲಾಕ್ ಡೌನ್ ಭಾರತದಲ್ಲಿ ವಾಯು ಪರಿಸ್ಥಿತಿಯನ್ನು ಸುಧಾರಿಸಿದೆ ಎಂದಿದೆ ಸಂಶೋಧನೆ!!

Twitter
Facebook
LinkedIn
WhatsApp
ಪ್ರಥಮ ಕೋವಿಡ್ ಲಾಕ್ ಡೌನ್ ಭಾರತದಲ್ಲಿ ವಾಯು ಪರಿಸ್ಥಿತಿಯನ್ನು ಸುಧಾರಿಸಿದೆ ಎಂದಿದೆ ಸಂಶೋಧನೆ!!


ನವದೆಹಲಿ: ಕಳೆದ ವರ್ಷ ಘೋಷಿಸಿದ್ದ ಕರೋನಾ ಲಾಕ್ಡೌನ್ ಭಾರತ ದೇಶದ ಹವಾಮಾನವನ್ನು ಅದರಲ್ಲೂ ಗಾಳಿಯನ್ನು ಶುದ್ಧೀಕರಿಸಿದೆ ಎಂದು ಸಂಶೋಧನೆ ತಿಳಿಸಿದೆ.
ಈ ಬಗ್ಗೆ ಪರಿಸರ ಸಂಶೋಧನೆಯ ಜರ್ನಲ್ ಒಂದು ವರದಿ ಪ್ರಕಟ ಮಾಡಿದ್ದು ಈ ಮೂಲಕ ಗಾಳಿಯು ಭಾರತ ದೇಶದಲ್ಲಿ ಬಹಳಷ್ಟು ಶುದ್ಧೀಕರಣ ವಾಗಿದೆ ಎಂದಿದೆ.
ದೆಹಲಿ ,ಮುಂಬೈ ,ಕೋಲ್ಕತ್ತಾ ಚೆನ್ನೈ, ಬೆಂಗಳೂರು, ಹೈದರಾಬಾದ್ ಎಲ್ಲ ಪ್ರಮುಖ ನಗರಗಳನ್ನು ಆಧಾರವಾಗಿಟ್ಟುಕೊಂಡು ಈ ಸಂಶೋಧನೆ ನಡೆಸಲಾಗಿದ್ದು ಗಾಳಿಯ ಗುಣಮಟ್ಟ ಸುಧಾರಿಸಿದೆ ಎನ್ನಲಾಗಿದೆ. ನೈಟ್ರೋಜನ್ ಡೈಆಕ್ಸೈಡ್ ಬಹಳಷ್ಟು ಕಡಿಮೆಯಾಗಿದೆ ಎಂದು ಸಂಶೋಧನೆ ತಿಳಿಸಿದೆ.
ರಾಷ್ಟ್ರೀಯ ರಾಜಧಾನಿ ದೆಹಲಿಯಲ್ಲಿ ಸುಮಾರು 40 ಶೇಕಡಾದಷ್ಟು ವಾಯುಮಾಲಿನ್ಯ ಕಡಿಮೆಯಾಗಿದೆ ಎಂದು ಸಂಶೋಧನೆ ತಿಳಿಸಿದೆ. ವಾಹನಗಳ ಸಂಖ್ಯೆ ಕಡಿಮೆಯಾಗಿದ್ದ ಕಾರಣ ಇದು ವಾಯುವನ್ನು ಸುಧಾರಿಸಲು ಪ್ರಮುಖ ಕಾರಣ ಎಂದು ಅಂದಾಜಿಸಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ? Twitter Facebook LinkedIn WhatsApp ನವದೆಹಲಿ; ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧ ಆರಂಭವಾಗುವ ಮುನ್ಸೂಚನೆ ಲಭಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇಂದು ಅಮಾಸ್ ಮೇಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು