ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?
ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ? Twitter Facebook LinkedIn WhatsApp ನವದೆಹಲಿ; ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧ ಆರಂಭವಾಗುವ ಮುನ್ಸೂಚನೆ ಲಭಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇಂದು ಅಮಾಸ್ ಮೇಲೆ
ನವದೆಹಲಿ: ಕಳೆದ ವರ್ಷ ಘೋಷಿಸಿದ್ದ ಕರೋನಾ ಲಾಕ್ಡೌನ್ ಭಾರತ ದೇಶದ ಹವಾಮಾನವನ್ನು ಅದರಲ್ಲೂ ಗಾಳಿಯನ್ನು ಶುದ್ಧೀಕರಿಸಿದೆ ಎಂದು ಸಂಶೋಧನೆ ತಿಳಿಸಿದೆ.
ಈ ಬಗ್ಗೆ ಪರಿಸರ ಸಂಶೋಧನೆಯ ಜರ್ನಲ್ ಒಂದು ವರದಿ ಪ್ರಕಟ ಮಾಡಿದ್ದು ಈ ಮೂಲಕ ಗಾಳಿಯು ಭಾರತ ದೇಶದಲ್ಲಿ ಬಹಳಷ್ಟು ಶುದ್ಧೀಕರಣ ವಾಗಿದೆ ಎಂದಿದೆ.
ದೆಹಲಿ ,ಮುಂಬೈ ,ಕೋಲ್ಕತ್ತಾ ಚೆನ್ನೈ, ಬೆಂಗಳೂರು, ಹೈದರಾಬಾದ್ ಎಲ್ಲ ಪ್ರಮುಖ ನಗರಗಳನ್ನು ಆಧಾರವಾಗಿಟ್ಟುಕೊಂಡು ಈ ಸಂಶೋಧನೆ ನಡೆಸಲಾಗಿದ್ದು ಗಾಳಿಯ ಗುಣಮಟ್ಟ ಸುಧಾರಿಸಿದೆ ಎನ್ನಲಾಗಿದೆ. ನೈಟ್ರೋಜನ್ ಡೈಆಕ್ಸೈಡ್ ಬಹಳಷ್ಟು ಕಡಿಮೆಯಾಗಿದೆ ಎಂದು ಸಂಶೋಧನೆ ತಿಳಿಸಿದೆ.
ರಾಷ್ಟ್ರೀಯ ರಾಜಧಾನಿ ದೆಹಲಿಯಲ್ಲಿ ಸುಮಾರು 40 ಶೇಕಡಾದಷ್ಟು ವಾಯುಮಾಲಿನ್ಯ ಕಡಿಮೆಯಾಗಿದೆ ಎಂದು ಸಂಶೋಧನೆ ತಿಳಿಸಿದೆ. ವಾಹನಗಳ ಸಂಖ್ಯೆ ಕಡಿಮೆಯಾಗಿದ್ದ ಕಾರಣ ಇದು ವಾಯುವನ್ನು ಸುಧಾರಿಸಲು ಪ್ರಮುಖ ಕಾರಣ ಎಂದು ಅಂದಾಜಿಸಲಾಗಿದೆ.
ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ? Twitter Facebook LinkedIn WhatsApp ನವದೆಹಲಿ; ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧ ಆರಂಭವಾಗುವ ಮುನ್ಸೂಚನೆ ಲಭಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇಂದು ಅಮಾಸ್ ಮೇಲೆ
ದಿನನಿತ್ಯ ಕೋಲ್ಡ್ ನೀರು ಕುಡಿಯುತ್ತಿದ್ದೀರಾ; ಇದು ಶರೀರಕ್ಕೆ ಒಳ್ಳೆಯದೇ ಅಥಾವ ಅಪಾಯವೇ?