ಗುರುವಾರ, ಮೇ 16, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರಧಾನಿಯವರನ್ನು ಟೀಕಿಸದೇ ಹೋದರೆ ಕಾಂಗ್ರೆಸ್‌ನವರಿಗೆ ತಿಂದಿದ್ದು ಜೀರ್ಣ ಆಗಲ್ಲ- ಆರ್. ಅಶೋಕ್ ಕಿಡಿ

Twitter
Facebook
LinkedIn
WhatsApp
ಪ್ರಧಾನಿಯವರನ್ನು ಟೀಕಿಸದೇ ಹೋದರೆ ಕಾಂಗ್ರೆಸ್‌ನವರಿಗೆ ತಿಂದಿದ್ದು ಜೀರ್ಣ ಆಗಲ್ಲ- ಆರ್. ಅಶೋಕ್ ಕಿಡಿ

ಬೆಂಗಳೂರು: ಪ್ರಧಾನಿ ಮೋದಿಯವರನ್ನು ಟೀಕಿಸದೇ ಹೋದರೆ ಕಾಂಗ್ರೆಸ್ ನವರಿಗೆ ತಿಂದಿದ್ದು ಜೀರ್ಣ ಆಗಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಶತಕೋಟಿ ಲಸಿಕಾ ಸಂಭ್ರಮಕ್ಕೆ ಟ್ವೀಟ್ ಮೂಲಕ ಕಿಡಿಕಾರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ವಿಶ್ವ ಆರೋಗ್ಯ ಸಂಸ್ಥೆಯೇ ದೇಶದ ಪ್ರಧಾನಿ ನರೇಂದ್ರ ಮೋದಿ ಹಾಗೂ ಲಸಿಕೆ ನೀಡಿದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ್ದು, ಹೀಗಿರುವಾಗ ಸಣ್ಣಪುಟ್ಟ ಜನ ಈ ಬಗ್ಗೆ ಮಾತನಾಡಿದರೆ ತಲೆ ಕೆಡಿಸಿಕೊಳ್ಳಬೇಕಿಲ್ಲ. ಆ ಕಮೆಂಟ್‌ಗೆ ನಯಾಪೈಸೆ ಬೆಲೆಯಿಲ್ಲ” ಎಂದಿದ್ದಾರೆ.

ಇನ್ನು “ಸಿದ್ದರಾಮಯ್ಯ ಹೀಗೆ ಮಾತಾಡುತ್ತಾ ಇರಲಿ, ಅದಕ್ಕೂ ಕಳೆ ಬರುತ್ತೆ. ಮೋದಿಯವರನ್ನು ಟೀಕಿಸದೇ ಹೋದರೆ ಕಾಂಗ್ರೆಸ್ ನವರಿಗೆ ತಿಂದಿದ್ದು ಜೀರ್ಣ ಆಗಲ್ಲ. ಕುಡಿಯುವ ನೀರು ಅರಗಲ್ಲ. ಯಾವುದನ್ನು ಟೀಕಿಸಬೇಕು ಎಂಬ ಪರಿಜ್ಞಾನ ಕೂಡ ಸಿದ್ದರಾಮಯ್ಯನವರಿಗೆ ಇಲ್ಲ” ಎಂದು ಕಿಡಿಕಾರಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು