ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ವಿಶ್ವ ಚಾಂಪಿಯನ್‌ ನಿಖಾತ್‌..!

Twitter
Facebook
LinkedIn
WhatsApp
ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ವಿಶ್ವ ಚಾಂಪಿಯನ್‌ ನಿಖಾತ್‌..!
 

ನವದೆಹಲಿ: ನೂತನ ವಿಶ್ವ ಬಾಕ್ಸಿಂಗ್‌ ಚಾಂಪಿಯನ್‌ ನಿಖಾತ್‌ ಜರೀನ್‌ (Women’s World Boxing Champion Nikhat Zareen), ಕಂಚಿನ ಪದಕ ವಿಜೇತರಾದ ಮನಿಶಾ ಮೌನ್‌ ಹಾಗೂ ಪ್ರವೀಣ್‌ ಹೂಡಾ ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿ ಮಾಡಿದರು. ಈ ವೇಳೆ ಅವರೊಂದಿಗೆ ವಿಶ್ವ ಚಾಂಪಿಯನ್‌ಶಿಪ್‌ನ ಅನುಭವಗಳನ್ನು ಕೇಳಿ ತಿಳಿದುಕೊಂಡ ಪ್ರಧಾನಿ ಮೋದಿ, ಭವಿಷ್ಯದಲ್ಲಿ ಇನ್ನಷ್ಟು ಸಾಧನೆ ಮಾಡುವಂತೆ ಶುಭ ಹಾರೈಸಿದರು. ಇದೇ ವೇಳೆ ಬಾಕ್ಸರ್‌ಗಳು ಪ್ರಧಾನಿ ಜೊತೆ ಸೆಲ್ಫೀ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು.

 

5ನೇ ಬಾಕ್ಸರ್‌: ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಭಾರತದ 5ನೇ ಮಹಿಳಾ ಬಾಕ್ಸರ್‌ ಎನ್ನುವ ಹಿರಿಮೆಗೆ ನಿಖಾತ್‌ ಪಾತ್ರರಾಗಿದ್ದರು. ದಿಗ್ಗಜ ಬಾಕ್ಸರ್‌ ಮೇರಿ ಕೋಮ್‌ 6 ಬಾರಿ ಚಾಂಪಿಯನ್‌(2002, 2005, 2006, 2008, 2010, 2018) ಆಗಿದ್ದರು. ಇನ್ನು ಸರಿತಾ ದೇವಿ(2005), ಜಿನ್ನಿ ಆರ್‌.ಎಲ್‌(2006), ಲೇಖಾ ಸಿ(2006) ಸಹ ಚಿನ್ನ ಜಯಿಸಿದ್ದರು.

Click here to support us

ಬಂಟ್ವಾಳದಲ್ಲಿ ಕಾರು ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ!! ಕೀರ್ತಿ ಕ್ಯಾಟರರ್ಸ್ ಮಾಲಕ ರೋಶನ್ ಸೆರಾವೊ ನಿಧನ!
ಬಂಟ್ವಾಳದಲ್ಲಿ ಕಾರು ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ!! ಕೀರ್ತಿ ಕ್ಯಾಟರರ್ಸ್ ಮಾಲಕ ರೋಶನ್ ಸೆರಾವೊ ನಿಧನ!

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ