ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪ್ರಧಾನಿ ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ ಕೇಜ್ರಿವಾಲ್‌ಗೆ ಶಾಕ್, 25 ಸಾವಿರ ರೂಪಾಯಿ ದಂಡ ವಿಧಿಸಿದ ಹೈಕೋರ್ಟ್!

Twitter
Facebook
LinkedIn
WhatsApp
20230331164317 modi arvind

ಅಹ್ಮದಾಬಾದ್: ಪ್ರಸಿದ್ಧ ವ್ಯಕ್ತಿಗಳ ಬಗ್ಗೆ ತಿಳಿದುಕೊಳ್ಳಲು ಆಸಕ್ತಿ ಉಳ್ಳವರು ಆರ್​ಟಿಐ ಮೂಲಕ ಮಾಹಿತಿಯನ್ನು ಪಡೆದುಕೊಳ್ಳಬಹುದು. ಇದೇ ರೀತಿ ಪ್ರಧಾನಿ ನರೇಂದ್ರ ಮೋದಿಯವರ ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರಮಾಣಪತ್ರವನ್ನು ಪ್ರಧಾನ ಮಂತ್ರಿ ಕಚೇರಿ ನೀಡಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರು ಕೇಂದ್ರ ಮಾಹಿತಿ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದರು. ನಂತರ ಆಯೋಗ ಗುಜರಾತ್​ ವಿವಿಗೆ ಮೋದಿ ಪದವಿ ಬಗ್ಗೆ ಕೇಜ್ರಿವಾಲ್​ಗೆ ಮಾಹಿತಿ ನೀಡುವಂತೆ ಆದೇಶ ನೀಡಿತ್ತು. ಆದರೆ ಇದನ್ನು ಪ್ರಶ್ನಿಸಿದ್ದ ವಿವಿ ಹೈಕೋರ್ಟ್​ಗೆ ಮೆಟ್ಟಿಲೇರಿತ್ತು.

ಇದೀಗ ಈ ಅರ್ಜಿ ಕುರಿತು ಗುಜರಾತ್​ ಹೈಕೋರ್ಟ್ ತೀರ್ಪು ನೀಡಿದ್ದು, ಪ್ರಧಾನಿ ಮೋದಿ ತಮ್ಮ ಪದವಿ ಪ್ರಮಾಣ ಪತ್ರಗಳನ್ನು ಪ್ರಧಾನ ಮಂತ್ರಿ ಕಚೇರಿ ಒದಗಿಸುವ ಅಗತ್ಯವಿಲ್ಲ ಎಂದು ಹೇಳಿದೆ. ಆರ್‌ಟಿಐ ಅಡಿಯಲ್ಲಿ ಪ್ರಧಾನಿಯವರ ಶಿಕ್ಷಣದ ಬಗ್ಗೆ ಕೇಳುವುದು ಸೂಕ್ತವಲ್ಲ ಎಂದಿರುವ ಕೋರ್ಟ್, ಪಿಎಂ ಪದವಿ ಬಗ್ಗೆ ಮಾಹಿತಿ ಕೇಳಿ ಬೇಡಿಕೆಯಿಟ್ಟದ್ದ​ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ಗೆ 25 ಸಾವಿರ ದಂಡ ವಿಧಿಸಿದೆ.

ನನ್ನ ದೇಶದ ಪ್ರಧಾನಿಯ ವಿದ್ಯಾರ್ಹತೆ ತಿಳಿಯುವ ಹಕ್ಕೂ ಕೂಡ ಇಲ್ಲವೇ ಎಂದು ಗುಜರಾತ್ ಹೈಕೋರ್ಟ್ ಆದೇಶದ ಬಗ್ಗೆ ದೆಹಲಿ ಸಿಎಂ ಹಾಗೂ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಪರೋಕ್ಷ ಕಿಡಿಕಾರಿದ್ದಾರೆ.

ಇದೀಗ ಕೋರ್ಟ್ ಆದೇಶಕ್ಕೆ ಪರೋಕ್ಷ ಕಿಡಿಕಾರಿರುವ ಅರವಿಂದ್ ಕೇಜ್ರಿವಾಲ್, ‘ಪ್ರಧಾನಿಯವರ ಶೈಕ್ಷಣಿಕ ಅರ್ಹತೆಯನ್ನು ತಿಳಿದುಕೊಳ್ಳುವ ಹಕ್ಕು ದೇಶಕ್ಕೆ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ.

‘ಪ್ರಧಾನಿ ಎಷ್ಟು ಓದಿದ್ದಾರೆ ಎಂದು ತಿಳಿದುಕೊಳ್ಳುವ ಹಕ್ಕು ದೇಶಕ್ಕೆ ಇಲ್ಲವೇ? ಪದವಿಯನ್ನು ನ್ಯಾಯಾಲಯದಲ್ಲಿ ತೋರಿಸುವುದಕ್ಕೆ ಅವರು ಏಕೆ ತೀವ್ರವಾಗಿ ವಿರೋಧಿಸುತ್ತಿದ್ದಾರೆ. ಪದವಿಯನ್ನು ನೋಡಲು ಬೇಡಿಕೆಯಿರುವವರಿಗೆ ದಂಡ ವಿಧಿಸಲಾಗುತ್ತದೆಯೇ? ಏನಾಗುತ್ತಿದೆ ಈ ದೇಶದಲ್ಲಿ?’ ‘ಅನಕ್ಷರಸ್ಥ ಅಥವಾ ಕಡಿಮೆ ವಿದ್ಯಾವಂತ ಪ್ರಧಾನಿ ದೇಶಕ್ಕೆ ತುಂಬಾ ಅಪಾಯಕಾರಿ’ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಕೇಜ್ರಿವಾಲ್ ಟ್ವೀಟ್‌ನಲ್ಲಿ ಆರೋಪಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist