ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಕಾಂಗ್ರೆಸ್ ನಾಯಕ ಶೇಖ್ ಹುಸೇನ್ ಬಂಧನ

Twitter
Facebook
LinkedIn
WhatsApp
ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಕಾಂಗ್ರೆಸ್ ನಾಯಕ ಶೇಖ್ ಹುಸೇನ್ ಬಂಧನ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಹಾರಾಷ್ಟ್ರ ಕಾಂಗ್ರೆಸ್ ನಾಯಕ ಶೇಖ್ ಹುಸೇನ್ ಅವರನ್ನು ಗುರುವಾರ ನಾಗ್ಪುರದಲ್ಲಿ ಗುರುವಾರ ಬಂಧಿಸಲಾಗಿದ್ದು, ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ಪ್ರಶ್ನಿಸಿದ್ದನ್ನು ವಿರೋಧಿಸಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ನಾಗ್ಪುರದ ಮಾಜಿ ಕಾಂಗ್ರೆಸ್ ಅಧ್ಯಕ್ಷ ಶೇಖ್ ಹುಸೇನ್ ಅವರು ಪ್ರಧಾನಿ ಮೋದಿಯನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿ ಹೇಳಿಕೆ ನೀಡಿದ್ದರು.

 

ಈ ಸಂಬಂಧ ನಾಗ್ಪುರ ಬಿಜೆಪಿ ಅಧ್ಯಕ್ಷ ವಿನೋದ ದಾಮೋದರ ಕನ್ಹರೆ ಅವರು ನೀಡಿದ ದೂರಿನ ಆಧಾರದ ಮೇಲೆ ಶೇಖ್ ಹುಸೇನ್ ವಿರುದ್ಧ ಉದ್ದೇಶಪೂರ್ವಕ ಅವಮಾನ, ಉದ್ದೇಶಪೂರ್ವಕವಾಗಿ ಶಾಂತಿ ಕದಡುವ ಆರೋಪದ ಮೇಲೆ ಎಫ್ಐಆರ್ ದಾಖಲಿಸಲಾಗಿತ್ತು. ಇಂದು ಕಾಂಗ್ರೆಸ್ ನಾಯಕನನ್ನು ಬಂಧಿಸಿ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಈ ಸಂಬಂಧ ನಾಗ್ಪುರ ಬಿಜೆಪಿ ಅಧ್ಯಕ್ಷ ವಿನೋದ ದಾಮೋದರ ಕನ್ಹರೆ ಅವರು ನೀಡಿದ ದೂರಿನ ಆಧಾರದ ಮೇಲೆ ಶೇಖ್ ಹುಸೇನ್ ವಿರುದ್ಧ ಉದ್ದೇಶಪೂರ್ವಕ ಅವಮಾನ, ಉದ್ದೇಶಪೂರ್ವಕವಾಗಿ ಶಾಂತಿ ಕದಡುವ ಆರೋಪದ ಮೇಲೆ ಎಫ್ಐಆರ್ ದಾಖಲಿಸಲಾಗಿತ್ತು. ಇಂದು ಕಾಂಗ್ರೆಸ್ ನಾಯಕನನ್ನು ಬಂಧಿಸಿ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.


Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ