ಗುರುವಾರ, ಮೇ 2, 2024
ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರಪಂಚದಲ್ಲಿ ಒಟ್ಟು 10 ರಾಷ್ಟ್ರಗಳು ಅಡಿಕೆ ಬೆಳೆಯುತ್ತಿವೆ. ಅವುಗಳಲ್ಲಿ ಶೇಕಡ 52 ಭಾರತದ ಪಾಲು!!

Twitter
Facebook
LinkedIn
WhatsApp
ಪ್ರಪಂಚದಲ್ಲಿ ಒಟ್ಟು 10 ರಾಷ್ಟ್ರಗಳು ಅಡಿಕೆ ಬೆಳೆಯುತ್ತಿವೆ. ಅವುಗಳಲ್ಲಿ ಶೇಕಡ 52 ಭಾರತದ ಪಾಲು!!

ಮಂಗಳೂರು: ಪ್ರಪಂಚದಲ್ಲಿ ಮುಖ್ಯವಾಗಿ ಒಟ್ಟು 10 ರಾಷ್ಟ್ರಗಳಲ್ಲಿ ಅಡಿಕೆ ಬೆಳೆಯಲಾಗುತ್ತಿದೆ. ಅವುಗಳಲ್ಲಿ ಶೇಕಡ 52 ಭಾರತದ ಪಾಲಾಗಿದೆ.
ಇನ್ನುಳಿದ ದೇಶಗಳಲ್ಲಿ 18 ಶೇಕಡ ಬಾಂಗ್ಲಾದೇಶದಲ್ಲಿ ಬೆಳೆಯಲಾಗುತ್ತದೆ. ಇಂಡೋನೇಶ್ಯದಲ್ಲಿ ಎಂಟು ಶೇಕಡ ಅಡಿಕೆ ಬೆಳೆಯಲಾಗುತ್ತಿದೆ.

ಇನ್ನುಳಿದಂತೆ ಮಯನ್ಮಾರ್, ತೈವಾನ್, ಶ್ರೀಲಂಕಾ, ಥೈಲಂಡ್, ಭೂತಾನ್ ಮತ್ತು ನೇಪಾಳಗಳಲ್ಲಿ ಅಡಿಕೆ ಬೆಳೆಯಲಾಗುತ್ತಿದೆ.

ಇಡೀ ಪ್ರಪಂಚದ 50 ಶೇಕಡಾ ಗಿಂತಲೂ ಹೆಚ್ಚು ಅಡಿಕೆಯನ್ನು ಭಾರತದಲ್ಲಿ ಬೆಳೆಯಲಾಗುತ್ತದೆ ಎಂದು ಅಂಕಿಅಂಶಗಳು ಸಾಬೀತುಪಡಿಸಿದೆ.

ಆದರೂ ದೇಶದ ಬೇಡಿಕೆಯನ್ನು ಈ ಅಡಿಕೆಗಳು ತೋರಿಸುತ್ತಿಲ್ಲ ಎಂದು ಮಾರುಕಟ್ಟೆ ಮೂಲಗಳು ತಿಳಿಸಿವೆ. ಈ ಕಾರಣದಿಂದ ಬಾಂಗ್ಲಾದೇಶ ಮತ್ತು ಇಂಡೋನೇಷ್ಯ ದಿಂದ ಭಾರತಕ್ಕೆ ಅಡಿಕೆ ಆಮದು ಆಗುತ್ತಿದೆ ಎಂದು ತಿಳಿದುಬಂದಿದೆ.

ಇತಿಚಿಗೆ ಅಡಿಕೆ ದರ ಬಹಳಷ್ಟು ಏರಿಕೆ ಕಂಡು ಬರುತ್ತಿದ್ದು, ಇರುವ ಆಮದಿನ ತೊಂದರೆಯಿಂದ ಸಹ ಆಗಿದೆ ಎಂಬುದು ಮಾರುಕಟ್ಟೆ ತಜ್ಞರ ಅಭಿಪ್ರಾಯ. ಕರಾವಳಿ ಭಾಗದಲ್ಲಿ, ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಅಡಿಕೆ ಬೆಳೆಯಲಾಗುತ್ತಿದೆ. ಸುಳ್ಯ, ಬೆಳ್ತಂಗಡಿ ಭಾಗದಲ್ಲಿ ಹೆಚ್ಚಾಗಿ ಅಡಿಕೆ ಕೃಷಿ ಕಂಡುಬರುತ್ತದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು