ಗುರುವಾರ, ಮೇ 9, 2024
ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರವಾದಿ ವಿರುದ್ಧದ ಹೇಳಿಕೆ ಖಂಡನೆಗೆ ಧ್ವನಿಗೂಡಿಸಿದ ಮುಸ್ಲಿಮ್ ರಾಷ್ಟ್ರಗಳು

Twitter
Facebook
LinkedIn
WhatsApp
ಪ್ರವಾದಿ ವಿರುದ್ಧದ ಹೇಳಿಕೆ ಖಂಡನೆಗೆ ಧ್ವನಿಗೂಡಿಸಿದ ಮುಸ್ಲಿಮ್ ರಾಷ್ಟ್ರಗಳು
 

ನವದೆಹಲಿ: ಪ್ರವಾದಿ ಮೊಹಮ್ಮದ್ ಕುರಿತ ಬಿಜೆಪಿ ನಾಯಕಿ ನೂಪುರ್ ಶರ್ಮಾ ನೀಡಿರುವ ಹೇಳಿಕೆ ಜಾಗತಿಕ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದು, ಈಗಾಗಲೇ ಈ ಹೇಳಿಕೆಯನ್ನು ಖಂಡಿಸಿರುವ ಮುಸ್ಲಿಮ್ ರಾಷ್ಟ್ರಗಳ ಸಾಲಿಗೆ ಇಂಡೋನೇಷ್ಯಾ, ಸೌದಿ ಅರೇಬಿಯಾ, ಯುಎಇ, ಜೋರ್ಡಾನ್, ಬಹ್ರೈನ್ ಅಫ್ಘಾನಿಸ್ತಾನ ಸೇರ್ಪಡೆಗೊಂಡಿವೆ.

ಎಲ್ಲಾ ಧಾರ್ಮಿಕ ನಂಬಿಕೆಗಳನ್ನೂ ಗೌರವಿಸುವ ಮಹತ್ವವನ್ನು ಇಂಡೋನೇಷ್ಯಾ, ಸೌದಿ ಅರೇಬಿಯಾ, ಯುಎಇ, ಜೋರ್ಡಾನ್, ಬಹ್ರೈನ್ ಅಫ್ಘಾನಿಸ್ತಾನ ಒತ್ತಿ ಹೇಳಿವೆ. ಹೇಳಿಕೆ ಬಿಡುಗಡೆ ಮಾಡಿರುವ ಸೌದಿ ಅರೇಬಿಯಾದ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಬಿಜೆಪಿ ವಕ್ತಾರರು ನೀಡಿರುವ ಹೇಳಿಕೆಯನ್ನು ಖಂಡಿಸಿದ್ದು, ಪ್ರವಾದಿ ಮೊಹಮದ್ ಗೆ ಮಾಡಿರುವ ಅವಮಾನ ಎಂದು ಹೇಳಿದೆ.

 

ಇಸ್ಲಾಮ್ ಧರ್ಮದ ಗುರುತಿನ ವಿರುದ್ಧ ಪೂರ್ವಾಗ್ರಹವನ್ನು ಶಾಶ್ವತವಾಗಿ ತಿರಸ್ಕರಿಸುವುದಾಗಿ ಸೌದಿ ಅರೇಬಿಯಾದ ಸಚಿವಾಲಯ ತಿಳಿಸಿದ್ದು, ಬಿಜೆಪಿ ವಕ್ತಾರೆಯನ್ನು ಅಮಾನತುಗೊಳಿಸಿರುವುದನ್ನು ಸ್ವಾಗತಿಸಿದೆ.  ಇಂಡೋನೇಷ್ಯಾ ಸಹ ಹೇಳಿಕೆಯನ್ನು ಖಂಡಿಸಿದ್ದು, ಇಬ್ಬರು ಭಾರತೀಯ ರಾಜಕಾರಣಿಗಳು ಪ್ರವಾದಿ ಮೊಹಮ್ಮದ್ ಬಗ್ಗೆ ನೀಡಿರುವ ಸ್ವೀಕಾರಾರ್ಹವಲ್ಲ ಅವಹೇಳನಕಾರಿ ಹೇಳಿಕೆಗಳನ್ನು ಖಂಡಿಸುತ್ತೇವೆ.

ಖಂಡಿಸಿರುವ ಸಂದೇಶವನ್ನು ಜಕಾರ್ತದಲ್ಲಿರುವ ಭಾರತೀಯ ರಾಯಭಾರಿಗೆ ತಲುಪಿಸಲಾಗಿದೆ ಎಂದು ಇಂಡೋನೇಷ್ಯಾದ ವಿದೇಶಾಂಗ ಸಚಿವಾಲಯ ಟ್ವೀಟ್ ಮೂಲಕ ತಿಳಿಸಿದೆ. ಯುಎಇ ಸಹ ಹೇಳಿಕೆಯನ್ನು ಖಂಡಿಸಿರುವ ರಾಷ್ಟ್ರಗಳ ಸಾಲಿಗೆ ಸೇರಿದ್ದು, ಜೋರ್ಡಾನ್, ಓಮನ್ ಗಳೂ ಮುಸ್ಲಿಮ್ ರಾಷ್ಟ್ರಗಳ ಖಂಡನೆಗೆ ಧ್ವನಿಗೂಡಿಸಿವೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ

ಅಂಕಣ