ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪ್ರಾಕೃತಿಕ ವಿಕೋಪಗಳಿಂದ ನಲಗುತ್ತಿರುವ ಕೊಡಗಿನ ಗ್ರಾಮ ಪಂಚಾಯಿತಿ ಗಳಿಗೆ ವಿಶೇಷ ಅನುದಾನ ಅಗತ್ಯವಿದೆ: ಡಾ|| ಮಂತರ್ ಗೌಡ.

Twitter
Facebook
LinkedIn
WhatsApp
ಪ್ರಾಕೃತಿಕ ವಿಕೋಪಗಳಿಂದ ನಲಗುತ್ತಿರುವ ಕೊಡಗಿನ ಗ್ರಾಮ ಪಂಚಾಯಿತಿ ಗಳಿಗೆ ವಿಶೇಷ ಅನುದಾನ ಅಗತ್ಯವಿದೆ: ಡಾ|| ಮಂತರ್ ಗೌಡ.

ಮಡಿಕೇರಿ: ಪ್ರತಿವರ್ಷ ಪ್ರಾಕೃತಿಕ ವಿಕೋಪಗಳಿಂದ ನಲಗುತ್ತಿರುವ ಕೊಡಗಿನ ಗ್ರಾಮ ಪಂಚಾಯತಿಗಳಿಗೆ ಸರಕಾರ ವಿಶೇಷ ಅನುದಾನ ಘೋಷಿಸಬೇಕು ಎಂದು ವಿಧಾನಪರಿಷತ್ತಿನ ಕೊಡಗಿನ ಕಾಂಗ್ರೆಸ್ ಅಭ್ಯರ್ಥಿ ಡಾ||ಮಂತರ್ ಗೌಡ ಅಭಿಪ್ರಾಯಪಟ್ಟಿದ್ದಾರೆ.

ವಿಧಾನಪರಿಷತ್ತಿನಲ್ಲಿ ಈ ಬಗ್ಗೆ ನಾವು ಧ್ವನಿ ಎತ್ತಬೇಕಾಗಿದೆ. ಕೊಡಗಿನ ಗ್ರಾಮ ಪಂಚಾಯಿತಿಗಳು ಕರ್ನಾಟಕದ ಇತರ ಜಿಲ್ಲೆಯ ಗ್ರಾಮ ಪಂಚಾಯತಿಗಳಿಂದ ಭಿನ್ನವಾಗಿವೆ. ಬೆಟ್ಟಗುಡ್ಡಗಳಿಂದ ಕೂಡಿರುವ ಗ್ರಾಮಪಂಚಾಯಿತಿಗಳು ಇತ್ತೀಚಿನ ದಿನಗಳಲ್ಲಿ ಪ್ರಾಕೃತಿಕ ವಿಕೋಪಗಳಿಂದ ಬಹಳಷ್ಟು ಸಮಸ್ಯೆಯನ್ನು ಅನುಭವಿಸುತ್ತಿವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಕೊಡಗಿನ ಗ್ರಾಮ ಪಂಚಾಯಿತಿಗಳಿಗೆ ಹೆಚ್ಚುವರಿ ವಿಶೇಷ ಅನುದಾನ ನೀಡಿದರೆ ಪ್ರಾಕೃತಿಕ ವಿಕೋಪಗಳಿಂದ ನಲಗುತ್ತಿರುವ ಕೊಡಗಿನ ಗ್ರಾಮೀಣ ಜನತೆಗೆ ಬಹಳಷ್ಟು ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕೃಷಿಯನ್ನೇ ಮುಖ್ಯವಾಗಿ ನಂಬಿಕೊಂಡಿರುವ ಕೊಡಗಿನ ಜನತೆಗೆ ಗ್ರಾಮ ಪಂಚಾಯಿತಿಗಳ ಮೂಲಕ ಇನ್ನಷ್ಟು ಸೌಲಭ್ಯ ಒದಗಿಸಲು ನಾವು ಕ್ರಮ ಕೈಗೊಳ್ಳಬೇಕಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ನಾನು ಕೊಡಗಿನ ಗ್ರಾಮಪಂಚಾಯಿತಿಗಳ ಸಮಸ್ಯೆಗಳನ್ನು ಆಳವಾಗಿ ಅರಿತಿರುವೆ, ಈ ಸಮಸ್ಯೆಗಳನ್ನು ಪರಿಹರಿಸಲು ನಾನು ಗಮನಹರಿಸಲಿ ದ್ದೇನೆ ಎಂದು ಮಾಧ್ಯಮ ಹೇಳಿಕೆಯ ಮೂಲಕ ಅವರು ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು