ಶುಕ್ರವಾರ, ಮೇ 3, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರೀತಿಗೆ ನಿರಾಕರಣೆ:ಕಾರು ಹತ್ತಿಸಿ ಯುವತಿ ಹತ್ಯೆ

Twitter
Facebook
LinkedIn
WhatsApp
ಪ್ರೀತಿಗೆ ನಿರಾಕರಣೆ:ಕಾರು ಹತ್ತಿಸಿ ಯುವತಿ ಹತ್ಯೆ

ಹಾಸನ: ಪ್ರೀತಿಗೆ ವಿರೋಧವ್ಯಕ್ತಪಡಿಸಿದ ಕಾರಣಕ್ಕೆ ಯುವತಿಯೊಬ್ಬಳ ಮೇಳೆ ಕಾರು ಹರಿಸಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ.

ಹಾಸನ ನಗರದ ಬೊಮ್ಮನಾಯಕನಹಳ್ಳಿ ನಿವಾಸಿ ಜಿ.ಆರ್.

ಭರತ್ ಬಂಧಿತ ಆರೋಪಿಯಾಗಿದ್ದು, ನಗರದ ಬಡಾವಣೆ ಠಾಣೆಯ ಪೊಲೀಸರರು ಬಂಧಿಸಿದ್ದಾರೆ.

ನಗರದ ಸಮೀಪ ಬೂವನಹಳ್ಳಿ ಕ್ರಾಸ್ ಬಳಿ ಇರುವ ಭಾರತಿ ಅಸೋಸಿಯೇಟ್ ಮುಂಭಾಗದ ಬಿ.ಎಂ. ರಸ್ತೆಯ ಬಳಿ ಯುವತಿ ಶರಣ್ಯ ಎಂಬುವವರು ಕೆಲಸಕ್ಕೆಂದು ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿ ಭರತ್ ಪ್ರೀತಿಸುವಂತೆ ಯುವತಿಗೆ ಪ್ರತಿದಿನ ಹಿಂಸೆ ನೀಡುತ್ತಿದ್ದ.

ಬಳಿಕ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ ಶರಣ್ಯಳನ್ನು ಕೊಲೆ ಮಾಡಲು ಹೊಂಚು ಹಾಕಿದ್ದ ಆರೋಪಿ ಭರತ್, ಆಗಸ್ಟ್ ೩ ರಂದು ಆಕೆ ನಡೆದುಕೊಂಡು ಹೋಗುವ ದಾರಿಯಲ್ಲಿ ಕಾದು ಕುಳಿತು ಕಾರು ಹರಿಸಿ ಪರಾರಿಯಾಗಿದ್ದ ಎಂದು ತೀಳಿಸಿದರು. ಪ್ರೀತಿಸದೆ ವಿರೋಧ ಮಾಡಿದ್ದರಿಂದ ಕೊಲೆ ಮಾಡುವ ಉದ್ದೇಶದಿಂದಲೇ ಭರತ್ ಮೈಸೂರಿನಿಂದ ಮಾರುತಿ ಸುಜಕಿ ಕಾರನ್ನು ಬಾಡಿಗೆ ಪಡೆದುಕೊಂಡು ಬಂದಿದ್ದ ಎಂದು ತಿಳಿಸಿದರು.

ತೀವ್ರ ಗಾಯಗೊಂಡಿದ್ದ ಶರಣ್ಯಳನ್ನು ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಸೇರಿಸಿದರೂ ಚಿಕಿತ್ಸೆ ಫಲಿಸದೇ ಒಂದು ದಿನಗಳ ನಂತರ ಮೃತಪಟ್ಟಿದ್ದರು. ಈಕೆಯ ಸಹೋದರ ನೀಡಿದ ದೂರಿನ ಮೇರೆಗೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಕೈಗೊಳ್ಳಲಾಗಿತ್ತು.

ಸದ್ಯ ಆರೋಪಿಯನ್ನು ಸಕಲೇಶಪುರ ಬಸ್ ನಿಲ್ದಾಣದ ಬಳಿ ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಸತ್ಯಾಂಶ ಹೊರಬಂದಿದೆ ಎಂದು ಮಾಹಿತಿ ನೀಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..! Twitter Facebook LinkedIn WhatsApp ಮಡಂತ್ಯಾರು: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸುಜತಾ ಕೆ ಕಜೆಕಾರ್ (39

ಅಂಕಣ