ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರೀತಿಯಲ್ಲಿ ಬಿದ್ದ ಮತ್ತೊಂದು ತಾರಾ ಜೋಡಿ; ತಮಿಳು ನಟಿ ಜೊತೆ ಪ್ರೀತಿಯಲ್ಲಿ ಬಿದ್ದ ಗೌತಮ್ ಕಾರ್ತಿಕ್

Twitter
Facebook
LinkedIn
WhatsApp
ಪ್ರೀತಿಯಲ್ಲಿ ಬಿದ್ದ ಮತ್ತೊಂದು ತಾರಾ ಜೋಡಿ;  ತಮಿಳು ನಟಿ ಜೊತೆ   ಪ್ರೀತಿಯಲ್ಲಿ ಬಿದ್ದ ಗೌತಮ್ ಕಾರ್ತಿಕ್

ನಟ ಗೌತಮ್​ ಕಾರ್ತಿಕ್​ ನಟಿ ಮಂಜಿಮಾ ಮೋಹನ್ ಅವರಿಗಾಗಿ ಮುದ್ದಾದ ಪೋಸ್ಟ್ ಒಂದನ್ನು ಬರೆದಿದ್ದಾರೆ. ಈ ವೇಳೆ ನಟಿ ಜೊತೆ ಪ್ರೀತಿಯಲ್ಲಿ ಬಿದ್ದಿರುವ ವಿಚಾರವನ್ನು ಖಚಿತಪಡಿಸಿದ್ದಾರೆ.

ಜನಪ್ರಿಯ ನಟ ಕಾರ್ತಿಕ್ ಅವರ ಪುತ್ರ ಗೌತಮ್ ಕಾರ್ತಿಕ್ ಅವರು ಪ್ರೀತಿಯಲ್ಲಿ ಬಿದ್ದಿದ್ದಾರೆ. ಅದು ಕೂಡ ತಮಿಳು ನಟಿ ಜೊತೆ. ಇಷ್ಟು ದಿನ ಕೇಳಿಬರುತ್ತಿದ್ದ ಊಹಾಪೋಹಗಳಿಗೆ ಫುಲ್​ಸ್ಟಾಪ್​ ಇಟ್ಟಿದ್ದಾರೆ.

ಪ್ರೀತಿಯಲ್ಲಿ ಬಿದ್ದ ಮತ್ತೊಂದು ತಾರಾ ಜೋಡಿ;  ತಮಿಳು ನಟಿ ಜೊತೆ   ಪ್ರೀತಿಯಲ್ಲಿ ಬಿದ್ದ ಗೌತಮ್ ಕಾರ್ತಿಕ್

ಇನ್ಸ್ಟಾಗ್ರಾಮ್​​ನಲ್ಲಿ ಗೌತಮ್ ಕಾರ್ತಿಕ್ “ಸರಿಯಾದ ವ್ಯಕ್ತಿ ನಿಮ್ಮ ಜೀವನದಲ್ಲಿ ಬಂದಾಗ ಏನಾಗುತ್ತದೆ? ಹೆಚ್ಚಿನ ಜನರು ನೀವು ನಿಮ್ಮ ಕಣ್ಣುಗಳನ್ನು ಅವರ ಮೇಲೆ ನೆಟ್ಟ ಕ್ಷಣದಿಂದ ನೀವು ಪ್ರೀತಿಯಿಂದ ತುಂಬುತ್ತೀರಿ ಎಂದು ಹೇಳುತ್ತಾರೆ, ನಿಮ್ಮ ಹೊಟ್ಟೆಯು ಒಳಗೆ ಚಿಟ್ಟೆಗಳು ಹಾರುತ್ತಿರುವಂತೆ ಭಾಸವಾಗುತ್ತದೆ. ನಿಮ್ಮ ಹೃದಯವು ಸಂತೋಷಕ್ಕಾಗಿ ಹಾಡುತ್ತದೆ ಇತ್ಯಾದಿ… ಇತ್ಯಾದಿ…” ಎಂದು ಬರೆದಿದ್ದಾರೆ.

ಪ್ರೀತಿಯಲ್ಲಿ ಬಿದ್ದ ಮತ್ತೊಂದು ತಾರಾ ಜೋಡಿ;  ತಮಿಳು ನಟಿ ಜೊತೆ   ಪ್ರೀತಿಯಲ್ಲಿ ಬಿದ್ದ ಗೌತಮ್ ಕಾರ್ತಿಕ್

“ಮಂಜಿಮಾ ಮೋಹನ್, ನಮ್ಮ ಪ್ರಯಾಣ ಖಂಡಿತವಾಗಿಯೂ ವಿಭಿನ್ನವಾಗಿದೆ, ನಾವು ಯಾವಾಗಲೂ ಒಬ್ಬರಿಗೊಬ್ಬರು ಕುಚೇಷ್ಟೆ ಮಾಡುವ ಮೂಲಕ, ಯಾವಾಗಲೂ ಜಗಳವಾಡುವ ಮೂಲಕ. ಮತ್ತು ಅತ್ಯಂತ ಕ್ಷುಲ್ಲಕ ವಿಷಯಗಳ ಬಗ್ಗೆ ವಾದಿಸುವ ಮೂಲಕ ಪ್ರಾರಂಭಿಸಿದ್ದೇವೆ” ಅಂತ ಬರೆದಿದ್ದಾರೆ.

“ನೀವು ನಮ್ಮ ನಡುವೆ ಒಂದು ಬಂಧವನ್ನು, ಸುಂದರವಾದ ಬಂಧವನ್ನು ಸೃಷ್ಟಿಸುತ್ತಿದ್ದೀರಿ ಎಂದು ನನಗೆ ತಿಳಿದಿರಲಿಲ್ಲ. ನಾನು ಮೊದಲು ಈ ಬಂಧವನ್ನು ‘ಸ್ನೇಹ’ ಎಂದು ಹೆಸರಿಸಲು ನಿರ್ಧರಿಸಿದೆ. ಆದರೆ ಅದು ಅದಕ್ಕಿಂತ ಪ್ರಬಲವಾಗಿತ್ತು. ಸ್ನೇಹದಿಂದ ಪ್ರೀತಿಯಾಗಿದೆ” ಎಂದು ಗೌತಮ್​ ಕಾರ್ತಿಕ್​ ಬರೆದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ