ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರೀತಿಸಿ ಮೋಸ ಮಾಡಿದಳೆಂದು ಪ್ರೇಯಸಿಯನ್ನು ಉಸಿರುಗಟ್ಟಿಸಿ ಕೊಂದ ಪ್ರಿಯಕರ

Twitter
Facebook
LinkedIn
WhatsApp
ಪ್ರೀತಿಸಿ ಮೋಸ ಮಾಡಿದಳೆಂದು ಪ್ರೇಯಸಿಯನ್ನು ಉಸಿರುಗಟ್ಟಿಸಿ ಕೊಂದ ಪ್ರಿಯಕರ

ಪಲಕ್ಕಾಡ್​, ಆ 11 : ಪ್ರೀತಿಗೆ ಮೋಸ ಮಾಡಿದಳೆಂದು ಪ್ರೇಯಸಿಯನ್ನು ಮಾಜಿ ಪ್ರಿಯಕರ ಉಸಿರುಗಟ್ಟಿಸಿ ಹತ್ಯೆಗೈದ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ಕೊನ್ನಲ್ಲೂರು ಗ್ರಾಮದಲ್ಲಿ ನಡೆದಿದೆ.

ಕೊನ್ನಲ್ಲೂರಿನ ಶಿವದಾಸನ್​ ಮತ್ತು ಗೀತಾ ದಂಪತಿಯ ಪುತ್ರಿ ಸೂರ್ಯಪ್ರಿಯಾ (24) ಹತ್ಯೆಯಾದ ಯುವತಿ. ಈಕೆಯ ಮಾಜಿ ಪ್ರಿಯಕರ ಸೇಲಂನ ಕರೂರ್‌ನಲ್ಲಿರುವ ಖರ್ಜೂರದ ಕಂಪನಿಯಲ್ಲಿ ಸೇಲ್ಸ್‌ಮ್ಯಾನ್ ಆಗಿರುವ ಅಂಜುಮೂರ್ತಿಮಂಗಲದ ಅನಕಪ್ಪರ ನಿವಾಸಿ ಸುಜೀಶ್​ (27) ಕೊಲೆಗೈದ ಆರೋಪಿ. ಸೂರ್ಯಪ್ರಿಯಾ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಸುಜೀಶ್ ಆಕೆಯ ಮನೆಗೆ ತೆರಳಿದ್ದು, ಬಳಿಕ ಇಬ್ಬರಿಗೆ ವಾಗ್ವಾನ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ. ಆನಂತರ ಆರೋಪಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.

ಡೆಮೋಕ್ರೆಟಿಕ್​ ಯೂತ್​ ಫೆಡರೇಶನ್​ ಆಫ್​ ಇಂಡಿಯಾದ ಬ್ಲಾಕ್​ ಕಮಿಟಿ ಸದಸ್ಯೆ ಮತ್ತು ಮೆಲಾರಕೋಡು ಪಂಚಾಯತ್ ಕುಟುಂಬಶ್ರೀ ಸಿಡಿಎಸ್ ಸದಸ್ಯೆಯಾಗಿದ್ದ ಸೂರ್ಯಪ್ರಿಯಾ ಮತ್ತು ಸಜೀಶ್‌ ಕಳೆದ ಆರು ವರ್ಷದಿಂದ ಪ್ರೀತಿಸುತ್ತಿದ್ದರು. ಆದರೆ ಕಳೆದ ಕೆಲವು ತಿಂಗಳ ಹಿಂದೆ ಸುಜೀಶ್‌ ಜೊತೆಗೆ ಪ್ರೀತಿಯನ್ನು ಮುರಿದುಕೊಂಡಿದ್ದಳು. ಆಕೆ ಮತ್ತೊಬ್ಬ ವ್ಯಕ್ತಿಯನ್ನು ಪ್ರೀತಿಸುತ್ತಿದ್ದಾಳೆಂದು ಇಬ್ಬರ ನಡುವೆ ಈ ಹಿಂದೆ ಫೋನ್ ಮೂಲಕ ವಾಗ್ವಾದ ನಡೆದಿತ್ತು. ಬಳಿಕ ಬುಧವಾರ ಆಕೆಯನ್ನು ನೇರವಾಗಿ ಭೇಟಿ ಮಾಡಿ ಪ್ರಶ್ನಿಸುವುದಕ್ಕಾಗಿ ಸುಜೀಶ್ ಆಕೆಯ ಮನೆಗೆ ತೆರಳಿದ್ದ. ಈ ವೇಳೆ ಸೂರ್ಯಪ್ರಿಯಾ ತಾಯಿ ಗೀತಾ ಕೆಲಸಕ್ಕೆಂದು ಹೊರಗಡೆ ತೆರಳಿದ್ದರೆ, ಆಕೆಯ ಸಹೋದರ ರಾಧಾಕೃಷ್ಣನ್ ಬ್ಯಾಂಕ್‌ಗೆ ತೆರಳಿದ್ದರು. ಅಜ್ಜ ಚಹಾ ಕುಡಿಯಲೆಂದು ಹೊರಗಡೆ ತೆರಳಿದ್ದರು. ಮನೆಯಲ್ಲಿ ಸೂರ್ಯಪ್ರಿಯಾ ಒಬ್ಬಳೇ ಇದ್ದು, ಸುಜೀಶ್ ಮತ್ತು ಆಕೆಯ ನಡುವೆ ವಾಗ್ವಾದ ನಡೆದಿದೆ. ಬಳಿಕ ಸುಜೀಶ್ ಆಕೆಯ ಮೊಬೈಲ್ ಪರಿಶೀಲಿಸಿದ್ದು, ಮೆಸೇಜ್ ವಿಚಾರಕ್ಕೆ ಗಲಾಟೆ ನಡೆದಿದೆ. ಈ ವೇಳೆ ಆಕೆ ಆತ್ಮಹತ್ಯೆಗೆ ಯತ್ನಿಸಿದ್ದಳು. ಆದರೆ ಬಳಿಕ ಸುಜೀಶ್ ಟವೆಲ್ ಮೂಲಕ ಆಕೆಯ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆಗೈದಿದ್ದಾನೆ ಎಂದು ಪೊಲೀಸರು ತಿಳಿಸಿರುವುದಾಗಿ ವರದಿಯಾಗಿದೆ.

ಕೊಲೆಗೈದ ಬಳಿಕ ಆತ ಆಕೆಯ ಮೊಬೈಲ್ ಫೋನ್ ಸಹಿತ ಆಲತ್ತೂರು ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಪೊಲೀಸರು ಸ್ಥಳಕ್ಕಾಗಮಿಸಿದ ಬಳಿಕವೇ ಸ್ಥಳೀಯರು ಮತ್ತು ಸಂತ್ರಸ್ತೆಯ ಅಜ್ಜನಿಗೆ ವಿಷಯ ಗೊತ್ತಾಗಿದೆ. ಮೃತದೇಹವನ್ನು ತ್ರಿಶೂರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ