ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಫಿಲಿಪೈನ್ಸ್‌ನಲ್ಲಿ ರೈ ಚಂಡಮಾರುತ ಅಟ್ಟಹಾಸ - 208 ಮಂದಿ ಸಾವು

Twitter
Facebook
LinkedIn
WhatsApp
ಫಿಲಿಪೈನ್ಸ್‌ನಲ್ಲಿ ರೈ ಚಂಡಮಾರುತ ಅಟ್ಟಹಾಸ – 208 ಮಂದಿ ಸಾವು

ಮನಿಲಾ: ಫಿಲಿಪೈನ್ಸ್‌‌ನ ದಕ್ಷಿಣ ಹಾಗೂ ಕೇಂದ್ರ ಭಾಗಗಳಿಗೆ ಅಪ್ಪಳಿಸಿದ ರೈ ಚಂಡಮಾರುತಕ್ಕೆ 208 ಮಂದಿ ಸಾವನ್ನಪ್ಪಿದ್ದಾರೆ.

ಫಿಲಿಪೈನ್ಸ್‌ಗೆ ಇತ್ತೀಚಿನ ವರ್ಷಗಳಲ್ಲಿ ಅಪ್ಪಳಿಸಿರುವ ಮಾರಣಾಂತಿಕ ಚಂಡಮಾರುತಗಳಲ್ಲಿ ಇದೂ ಒಂದಾಗಿದೆ.
ಚಂಡಮಾರುತದ ಪರಿಣಾಮ ದೇಶದ ದಕ್ಷಣ ಹಾಗೂ ಮಧ್ಯ ಪ್ರದೇಶಗಳಲ್ಲಿ ಭಾರೀ ಹಾನಿ ಉಂಟಾಗಿದ್ದು, 239 ಮಂದಿ ಗಾಯಗೊಂಡಿದ್ದು, 52 ಮಂದಿ ಕಣ್ಮರೆಯಾಗಿದ್ಧಾರೆ.
ರೈ ಚಂಡಮಾರುತ 195 ಕಿ.ಮಿ./ಗಂಟೆ ವೇಗದಲ್ಲಿ ಅಪ್ಪಳಿಸಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ 3 ಲಕ್ಷಕ್ಕೂ ಅಧಿಕ ಮಂದಿಯನ್ನು ಕರಾವಳಿ ಪ್ರದೇಶದಿಂದ ಸ್ಥಳಾಂತರಿಸಲಾಗಿತ್ತು. ಈ ಚಂಡಮಾರುತದಿಂದ ರೆಡ್‌ ಕ್ರಾಸ್‌‌ ಕರಾವಳಿ ಪ್ರದೇಶಕ್ಕೆ ಹೆಚ್ಚಿನ ಹಾನಿ ಉಂಟಾಗಿದೆ.
“ರೈ ಚಂಡಮಾರುತದ ಪರಿಣಾಮ ಶಾಲೆ, ಆಸ್ಪತ್ರೆ ಸೇರಿದಂತೆ ಹಲವು ಕಟ್ಟಡಗಳು ಚೂರು ಚೂರಾಗಿದೆ. ಹಲವು ಸ್ಥಳಗಳಲ್ಲಿ ಸಂಪರ್ಕವೂ ಕಡಿತಗೊಂಡಿದೆ. ಭೂಕುಸಿತ ಹಾಗೂ ಪ್ರವಾಹದಿಂದಿ ಇನ್ನೂ ಹೆಚ್ಚಿನ ಪ್ರಾಣಾಪಾಯವಾಗುವ ಭೀತಿ ಇದೆ” ಎಂದು ಫಿಲಿಪೈನ್ಸ್ ರೆಡ್‌ಕ್ರಾಸ್ ಅಧ್ಯಕ್ಷ ರಿಚರ್ಡ್ ಗಾರ್ಡನ್ ತಿಳಿಸಿದ್ದಾರ

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು