ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಫುಡ್​ ಡೆಲಿವರಿ ನೆಪದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಐವರು ಬಂಧನ

Twitter
Facebook
LinkedIn
WhatsApp
ಫುಡ್​ ಡೆಲಿವರಿ ನೆಪದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಐವರು ಬಂಧನ

ಬೆಂಗಳೂರು: ಆಹಾರ ಪದಾರ್ಥ ಡೆಲಿವರಿ ನೆಪದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಸಿಸಿಬಿ ‌ಪೊಲೀಸರು ಬಂಧಿಸಿದ್ದಾರೆ.
ಮೊಹದ್ ಸಕಾರಿಯ, ಶಾಮಿಲ್, ಪ್ರಣವ್, ಅನುಭವ್ ರವೀಂದ್ರನ್, ಶ್ಯಾಮ್ ದಾಸ್ ಬಂಧಿತರು. ಆರೋಪಿಗಳು ಕ್ಯಲಾಕ್ಸ್, ನಾರ್ ಸೂಪ್ ಪ್ಯಾಕೆಟ್​ಗಳಲ್ಲಿ ಗಾಂಜಾ ಪ್ಯಾಕ್​ ಮಾಡಿಕೊಂಡು ಮನೆ ಬಾಗಿಲಿಗೆ ತಲುಪಿಸುತ್ತಿದ್ದರು. ಐಟಿ-ಬಿಟಿ ಉದ್ಯೋಗಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು.

ಬಂಧಿತರಿಂದ 10 ಲಕ್ಷ ಬೆಲೆಬಾಳುವ 2 ಕೆಜಿ 345 ಗ್ರಾಂ ಗಾಂಜಾ, 27 ಗ್ರಾಂ ಎಂಡಿಎಂಎ ಕ್ರಿಸ್ಟಲ್, 20 ಎಲ್​ಎಸ್​ಡಿ ಕಡ್ಡಿ ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಮಡಿವಾಳ ‌ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು