ಮಂಗಳವಾರ, ಏಪ್ರಿಲ್ 23, 2024
ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ಚುನಾವಣೆ ಮುಗಿಯುತ್ತಿದ್ದಂತೆ ಮತ್ತೆ ವಾಪಸ್ ಬಿಜೆಪಿಗೆ ಬರುತ್ತೇನೆ; ಕೆಎಸ್ ಈಶ್ವರಪ್ಪ-ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಮೇ 7 ರವರೆಗೆ ವಿಸ್ತರಣೆ..!-ಗುಣಮಟ್ಟದ ಉದ್ದೇಶದಿಂದ MDH ಮತ್ತು ಎವರೆಸ್ಟ್ ಮಸಾಲೆ ಉತ್ಪನ್ನಗಳ ಪರೀಕ್ಷೆಗೆ ಮುಂದಾದ FSSAI..!-ನಾನು ಯಾವುದೇ ಉಚ್ಛಾಟನೆಗೆ ಹೆದರುವುದಿಲ್ಲ; ಕೆಎಸ್ ಈಶ್ವರಪ್ಪ-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಬಿಜೆಪಿಯಿಂದ ಉಚ್ಚಾಟನೆ.!-ಅಂಪೈರ್ ತೀರ್ಪಿಗೆ ಗರಂ ಆಗಿ ವಾಗ್ವಾದಕ್ಕಿಳಿದ ವಿರಾಟ್ ಕೊಹ್ಲಿಗೆ ಬಿಸಿಸಿಐಯಿಂದ ಬಿತ್ತು ದಂಡ.!-ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸಾಹುಲ್ ಹಮೀದ್ ಆಗ್ರಹ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಫೆಬ್ರವರಿ ತಿಂಗಳ ಜಿಎಸ್​ಟಿ ಸಂಗ್ರಹ 1,33,026 ಕೋಟಿ 2022ರ ಫೆಬ್ರವರಿ ತಿಂಗಳಲ್ಲಿ ಸಂಗ್ರಹಿಸಲಾದ ಒಟ್ಟು ಜಿಎಸ್​ಟಿ ಆದಾಯವು 1,33,026 ಕೋಟಿ ರೂ.ಗಳಾಗಿವೆ.

Twitter
Facebook
LinkedIn
WhatsApp
ಫೆಬ್ರವರಿ ತಿಂಗಳ ಜಿಎಸ್​ಟಿ ಸಂಗ್ರಹ 1,33,026 ಕೋಟಿ 2022ರ ಫೆಬ್ರವರಿ ತಿಂಗಳಲ್ಲಿ ಸಂಗ್ರಹಿಸಲಾದ ಒಟ್ಟು ಜಿಎಸ್​ಟಿ ಆದಾಯವು 1,33,026 ಕೋಟಿ ರೂ.ಗಳಾಗಿವೆ.

2022ರ ಫೆಬ್ರವರಿ ತಿಂಗಳಲ್ಲಿ ಸಂಗ್ರಹಿಸಲಾದ ಒಟ್ಟು ಜಿಎಸ್​ಟಿ ಆದಾಯವು 1,33,026 ಕೋಟಿ ರೂ.ಗಳಾಗಿವೆ.
ಜಿಎಸ್‌ಟಿ ಆದಾಯದಲ್ಲಿ ಸಿಜಿಎಸ್​ಟಿ 24,435 ಕೋಟಿ ರೂ.ಗಳು, ಎಸ್​ಜಿಎಸ್​ಟಿ 30,779 ಕೋಟಿ ರೂ.ಗಳು, ಐಜಿಎಸ್​ಟಿ 67,471 ಕೋಟಿ ರೂ.ಗಳು (ಸರಕುಗಳ ಆಮದಿನ ಮೇಲೆ ಸಂಗ್ರಹಿಸಲಾದ 33,837 ಕೋಟಿ ರೂ.ಗಳೂ ಸೇರಿದಂತೆ) ಮತ್ತು ಸೆಸ್ 10,340 ಕೋಟಿ ರೂ.ಗಳು (ಸರಕುಗಳ ಆಮದಿನ ಮೇಲೆ ಸಂಗ್ರಹಿಸಲಾದ 638 ಕೋಟಿ ರೂ.ಗಳೂ ಸೇರಿದಂತೆ) ಒಳಗೊಂಡಿದೆ.
ಸರ್ಕಾರವು ಐಜಿಎಸ್‌ಟಿಯಿಂದ ಸಿಜಿಎಸ್‌ಟಿಗೆ 26,347 ಕೋಟಿ ರೂ.ಗಳು ಮತ್ತು ಎಸ್‌ಜಿಎಸ್‌ಟಿಗೆ 21,909 ಕೋಟಿ ರೂ.ಗಳನ್ನು ಇತ್ಯರ್ಥ ಮಾಡಿದೆ. ನಿಯಮಿತ ಇತ್ಯರ್ಥದ ನಂತರ 2022ರ ಫೆಬ್ರವರಿಯಲ್ಲಿ ಕೇಂದ್ರ ಮತ್ತು ರಾಜ್ಯಗಳ ಒಟ್ಟು ಆದಾಯವು ಸಿಜಿಎಸ್​ಟಿ ಗಾಗಿ 50,782 ಕೋಟಿ ರೂ.ಗಳು ಮತ್ತು ಎಸ್​ಜಿಎಸ್​ಟಿಗಾಗಿ 52,688 ಕೋಟಿ ರೂ.ಗಳಾಗಿವೆ. 2022ರ ಫೆಬ್ರವರಿ ಆದಾಯವು ಕಳೆದ ವರ್ಷದ ಇದೇ ತಿಂಗಳ ಜಿಎಸ್​ಟಿ ಆದಾಯಕ್ಕಿಂತ ಶೇ. 18ರಷ್ಟು ಹೆಚ್ಚಾಗಿದೆ ಮತ್ತು 2020ರ ಫೆಬ್ರವರಿಯಲ್ಲಿನ ಜಿಎಸ್​ಟಿ ಆದಾಯಕ್ಕಿಂತ ಶೇ.26ರಷ್ಟು ಅಧಿಕವಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ