ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಫ್ಯಾಟ್ ಸರ್ಜರಿ ಸೈಡ್ ಎಫೆಕ್ಟ್; ಕಣ್ಣೀರಿಟ್ಟ ಯುವತಿ; ಚೇತನಾ ರಾಜ್ ಸಾವಿನ‌‌ ಬೆನ್ನಲ್ಲೇ ಮತ್ತೊಂದು ಘಟನೆ ವರದಿ

Twitter
Facebook
LinkedIn
WhatsApp
ಫ್ಯಾಟ್ ಸರ್ಜರಿ ಸೈಡ್ ಎಫೆಕ್ಟ್; ಕಣ್ಣೀರಿಟ್ಟ ಯುವತಿ; ಚೇತನಾ ರಾಜ್ ಸಾವಿನ‌‌ ಬೆನ್ನಲ್ಲೇ ಮತ್ತೊಂದು ಘಟನೆ ವರದಿ
 

ಬೆಂಗಳೂರು:ನಟಿ ಚೇತನ ರಾಜ್ ಸಾವು ಪ್ರಕರಣ ಮಾಸುವ ಮೊದಲೇ ಇನ್ನೊಂದು ಫ್ಯಾಟ್ ಕರಗಿಸುವ ಸರ್ಜರಿ ಎಡವಟ್ಟು ಬಹಿರಂಗವಾಗಿದೆ.

ದೆಹಲಿ ಮೂಲದ ಯುವತಿ ಬೆಂಗಳೂರಿನ ಎಂ.ಎಸ್ ಪಾಳ್ಯದ ಆಸ್ಪತ್ರೆಯೊಂದರಲ್ಲಿ ಪ್ರೆಸ್ಟಿನ್ ಕೇರ್ ಮೂಲಕ ಸರ್ಜರಿ ಮಾಡಿಸಿಕೊಡಿದ್ದರು.

 
 

ಆದರೆ ಅವರಿಗೆ ಸರ್ಜರಿ ಮಾಡಿದ ಹತ್ತೇ ದಿನದಲ್ಲಿ ಸೈಡ್ ಎಫೆಕ್ಟ್ ಶುರುವಾಗಿದೆ. ಕೀವು, ಗಾಯ ಉಂಟಾಗಿ ನೋವಿನಿಂದ ಒದ್ದಾಡುತ್ತಿದ್ದಾರೆ. ಸರ್ಜರಿ ಎಡವಟ್ಟಿನ ನಂತರ ಆಸ್ಪತ್ರೆಯವರು ಸಹ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಅಕಾಂಕ್ಷ ಆಸ್ಪತ್ರೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

 
ಈ ಕುರಿತು ವೀಡಿಯೋ ಶೇರ್ ಮಾಡಿಕೊಂಡಿರುವ ಅಕಾಂಕ್ಷ, ಡಾ.ಕಾರ್ತಿಕ್ ನನಗೆ ಈ ಸ್ಥಿತಿಗೆ ತಂದಿದ್ದಕ್ಕೆ ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ.ನೀವು ನನಗೆ ಮಾಡಿದ ಮೋಸದ ಬಗ್ಗೆ ಎಲ್ಲರಿಗೂ ಹೇಳುತ್ತೇನೆ. ನನ್ನ ದೇಹ ಪೂರ್ತಿ ನೋವಿನಿಂದ ಬಳಲುತ್ತಿದೆ. ನನಗೆ ಇದನ್ನು ತಡೆದುಕೊಳ್ಳಲು ಆಗುತ್ತಿಲ್ಲ. ನಾನು ನಮ್ಮ ಅಪ್ಪ-ಅಮ್ಮನ ಮೇಲೆ ಆಣೆ ಮಾಡಿ ಹೇಳುತ್ತಿದ್ದೇನೆ. ಈ ವಿಷಯ ಎಲ್ಲರಿಗೂ ತಿಳಿಯುವಂತೆ ಮಾಡುತ್ತೇನೆ ಎಂದು ಅಳುತ್ತಾ ವೀಡಿಯೋ ಮಾಡಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ