ಸೋಮವಾರ, ಮೇ 6, 2024
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಫ್ರೆಂಚ್ ಓಪನ್ ಟೆನಿಸ್ : ಯುಎಸ್ ಓಪನ್ ಚಾಂಪಿಯನ್ ಎಮ್ಮಾಗೆ ಆಘಾತ

Twitter
Facebook
LinkedIn
WhatsApp
ಫ್ರೆಂಚ್ ಓಪನ್ ಟೆನಿಸ್ : ಯುಎಸ್ ಓಪನ್ ಚಾಂಪಿಯನ್ ಎಮ್ಮಾಗೆ ಆಘಾತ

ಪ್ಯಾರಿಸ್‌ (ಮೇ. 26): ಯುಸ್‌ ಓಪನ್‌ ಚಾಂಪಿಯನ್‌ (US Open Champion), 19 ವರ್ಷದ ಎಮ್ಮಾ ರಾಡುಕಾನು (Emma Raducanu) ಫ್ರೆಂಚ್‌ ಓಪನ್‌ ಗ್ರ್ಯಾನ್‌ಸ್ಲಾಂ ಟೆನಿಸ್‌ (French Open Grand Slam) ಟೂರ್ನಿಯಲ್ಲಿ 2ನೇ ಸುತ್ತಿನಲ್ಲೇ ಅಭಿಯಾನ ಕೊನೆಗೊಳಿಸಿದ್ದಾರೆ.

 

ಬ್ರಿಟನ್‌ನ ಎಮ್ಮಾ ಬುಧವಾರ ನಡೆದ ಮಹಿಳಾ ಸಿಂಗಲ್ಸ್‌ ಪಂದ್ಯದಲ್ಲಿ ಬೆಲಾರಸ್‌ನ ಅಲಿಕ್ಸಾಂಡ್ರಾ ಸಾಸ್ನೋವಿಚ್‌ ವಿರುದ್ಧ 6-3, 1-6, 1-6 ಸೆಟ್‌ಗಳಲ್ಲಿ ಸೋತು ನಿರಾಸೆ ಮೂಡಿಸಿದರು. 7ನೇ ಫ್ರೆಂಚ್‌ ಓಪನ್‌ನಲ್ಲಿ ಆಡುತ್ತಿರುವ ಸಾಸ್ನೋವಿಚ್‌ (Aliaksandra Sasnovich) ಇದೇ ಮೊದಲ ಬಾರಿ 3ನೇ ಸುತ್ತು ಪ್ರವೇಶಿಸಿದ್ದಾರೆ. ಇನ್ನು, ಮಹಿಳಾ ಸಿಂಗಲ್ಸ್‌ನ 2ನೇ ಸುತ್ತಿನಲ್ಲಿ ಬೆಲಾರಸ್‌ನ ವಿಕ್ಟೋರಿಯಾ ಅಜರೆಂಕಾ, ಜರ್ಮನಿಯ ಆ್ಯಂಡ್ರಿಯಾ ಪೆಟ್ಕೋವಿಚ್‌ ವಿರುದ್ಧ ಗೆದ್ದು 3ನೇ ಸುತ್ತಿಗೆ ಲಗ್ಗೆ ಇಟ್ಟರು.

 

ಅಮೆರಿಕದ ಸ್ಲೋನ್‌ ಸ್ಟೆಫನ್ಸ್‌ ಕೂಡಾ ಗೆಲುವು ಸಾಧಿಸಿದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ