ಬುಧವಾರ, ಮೇ 15, 2024
Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಗಾರದ ಬೆಲೆ ಮತ್ತೆ ಏರಿಕೆ!

Twitter
Facebook
LinkedIn
WhatsApp
ಸ್ಥಿರತೆ ಕಾಯ್ದುಕೊಂಡ ಚಿನ್ನ-ಬೆಳ್ಳಿ ದರ, ಇಂದಿನ ಚಿನ್ನ-ಬೆಳ್ಳಿಯ ದರ ಇಲ್ಲಿ ತಿಳಿಯಿರಿ

ಹೊಸದಿಲ್ಲಿ: ಚಿನ್ನ ಖರೀದಿಸಲು ಮುಂದಾಗಿರುವವರು ಪ್ರತಿದಿನ ಚಿನ್ನಾಭರಣದ ಬೆಲೆ ಪರಿಶೀಲಿಸೋದು ಸಾಮಾನ್ಯ. ಹೀಗಾಗಿ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ-ಬೆಳ್ಳಿಯ ದರ ಹೇಗಿದೆ ಅನ್ನೋದನ್ನು ಆಭರಣ ಪ್ರಿಯರಿಗಾಗಿ ಇಲ್ಲಿ ಕೊಡಲಾಗಿದೆ.

ಇಂದು ಜುಲೈ 24 ಭಾನುವಾರ ಬೆಳಗಿನ ವೇಳೆಗೆ ದೇಶದಲ್ಲಿ 1 ಗ್ರಾಂ (24 ಕ್ಯಾರಟ್‌) ಬಂಗಾರದ ಬೆಲೆ ₹5,116 ರೂ. ದಾಖಲಾಗಿದೆ. ಬೆಂಗಳೂರಿನಲ್ಲಿ 1 ಗ್ರಾಂ (24 ಕ್ಯಾರಟ್‌) ಬಂಗಾರಕ್ಕೆ ₹5,121 ರೂಪಾಯಿ ನಿಗದಿಯಾಗಿದೆ.

ದೈನಂದಿನ ಬೆಲೆ ಪ್ರಕ್ರಿಯೆಯಲ್ಲಿ ಇಂದು ಬೆಳಗಿನ ವೇಳೆಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 10 ಗ್ರಾಂ (22 ಕ್ಯಾರಟ್‌) ಚಿನ್ನದ ಬೆಲೆಗೆ ₹46,950 ರೂಪಾಯಿ ನಿಗದಿಯಾಗಿದೆ. ಬೆಂಗಳೂರಿನಲ್ಲಿ 10 ಗ್ರಾಂ ಅಪರಂಜಿ ಚಿನ್ನದ (24 ಕ್ಯಾರಟ್‌) ಬೆಲೆ ₹51,210 ರೂಪಾಯಿ ದಾಖಲಾಗಿದೆ.

ದೇಶದಲ್ಲಿ ಬೆಳ್ಳಿ ಬೆಲೆ ಒಂದು ಕೆಜಿಗೆ ₹55,100 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ ₹61,200 ರೂ. ಇದೆ. ದೇಶಾದ್ಯಂತ ಕೆಲವು ನಗರಗಳನ್ನು ಹೊರತುಪಡಿಸಿ ಅನೇಕ ಕಡೆ ಬೆಳ್ಳಿ ಬೆಲೆಯಲ್ಲಿ ಏಕರೂಪವಿದೆ. ಚೆನ್ನೈ, ವಿಜಯವಾಡ, ಹೈದರಾಬಾದ್, ವಿಶಾಖಪಟ್ಟಣಂದಲ್ಲಿಯೂ ₹61,200 ರೂ. ನಿಗದಿಯಾಗಿದೆ.

ಒಟ್ಟಾರೆ ಇಂದು ಬೆಳಗ್ಗಿನ ವೇಳೆಗೆ ದೇಶದ ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆ ಭಾರೀ ಏರಿಕೆ ಕಂಡು ಬಂದರೆ, ಬೆಳ್ಳಿ ಬೆಲೆಯಲ್ಲಿಯೂ ಅನೇಕ ನಗರಗಳಲ್ಲಿ ಏರಿಕೆ ಕಂಡು ಉಳಿದೆಡೆ ಏಕರೂಪವಿದೆ. ಎಂದಿನಂತೆ ಬೆಳಗ್ಗೆ ಹನ್ನೊಂದು ಗಂಟೆ ವೇಳೆಗೆ ಮತ್ತೆ ಬೆಲೆ ವ್ಯತ್ಯಯವಾಗುವ ಸಾಧ್ಯತೆ ಇದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ