ಬಂಟ್ವಾಳ: ಲಾರಿ ಡಿಕ್ಕಿ ಹೊಡೆದು ದ್ವಿಚಕ್ರ ಸವಾರಿಬ್ಬರು ಸ್ಥಳದಲ್ಲಿ ಯೇ ಮೃತಪಟ್ಟ ಘಟನೆ ಸಿದ್ದಕಟ್ಟೆ ಸಮೀಪದ ಸೋರ್ನಾಡು ಎಂಬಲ್ಲಿ ಇಂದು ಸಂಜೆ ವೇಳೆ ನಡೆದಿದೆ. ಲೊರೆಟ್ಟೋ ಕಮಲ್ ಕಟ್ಟೆ ನಿವಾಸಿ ಬೈಕ್ ಮ್ಯಾಕನಿಕ್ ನಿತಿನ್ ಹಾಗೂ ಪಿಕಪ್ ಚಾಲಕ ಶಶಿರಾಜ್ ಎಂದು ಹೇಳಲಾಗಿದೆ.ಸಿದ್ದಕಟ್ಟೆಯಿಂದ ಬಿಸಿರೋಡು ಕಡೆಗೆ ಬರುತ್ತಿದ್ದ ವೇಳೆ ಬಿಸಿರೋಡಿನಿಂದ ಕಾರ್ಕಳ ಕ್ಕೆ ಅತೀ ವೇಗದಿಂದ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡುತ್ತಿದ್ದ ಟಿಪ್ಪರ್ ಲಾರಿ ನೇರವಾಗಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಯ ರಭಸಕ್ಕೆ ಬೈಕ್ ಸಂಪೂರ್ಣ ಜಖಂ ಆಗಿದ್ದು, ಬೈಕಿನಲ್ಲಿದ್ದ ಸವಾರರಿಬ್ಬರು ಸ್ಥಳದಲ್ಲಿ ಯೇ ಮೃತಪಟ್ಡಿದ್ದಾರೆ.
ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ಮೂರ್ತಿ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?