ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳ :ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು!

Twitter
Facebook
LinkedIn
WhatsApp
ಬಂಟ್ವಾಳ :ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು!

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆಯ ಬದಿಯ ಹೊಂಡಕ್ಕೆ ಉರುಳಿ ಬಿದ್ದ ಘಟನೆ ಪಾಣೆಮಂಗಳೂರು ಎಂಬಲ್ಲಿ ನಡೆದಿದ್ದು, ಚಾಲಕ ಯಾವುದೇ ಗಾಯವಿಲ್ಲದೆ ಪವಾಡಸದೃಶವಾಗಿ ಪಾರಾಗಿದ್ದಾನೆ.ನರಿಕೊಂಬು ನಿವಾಸಿ ಕುಶಾಂತ್ ಅವರು ಪವಾಡಸದೃಶವಾಗಿ ಪಾರಾದ ವ್ಯಕ್ತಿ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಯ ಪಾಣೆಮಂಗಳೂರು ಎಂಬಲ್ಲಿ ಈ ಘಟನೆ ನಡೆದಿದ್ದು, ರಸ್ತೆ ಕೆಳಗೆ ಸುಮಾರು 30 ಅಡಿ ಅಳಕ್ಕೆ ಕಾರು ಉರುಳಿ ಬಿದ್ದಿದೆ.
ಕುಶಾಂತ್ ಅವರು ಜನರೇಟರ್ ಮ್ಯಾಕಾನಿಕ್ ಕೆಲಸಗಾರನಾಗಿದ್ದು, ಉಡುಪಿಯಲ್ಲಿ ಜನರೇಟರ್ ರಿಪೇರಿ ಮುಗಿಸಿ ಬರುತ್ತಿದ್ದ ವೇಳೆ ಘಟನೆ ನಡದಿದೆ.

ಬಂಟ್ವಾಳ :ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು!

ಉಡುಪಿಯಿಂದ ಬರುವ ವೇಳೆ ಮಂಗಳೂರಿನಲ್ಲಿ ಇಬ್ಬರು ಕೆಲಸಗಾರರನ್ನು ಮನೆಗೆ ಡ್ರಾಪ್ ಮಾಡಿ ಅ ಬಳಿಕ ಕುಶಾಂತ್ ಒಬ್ಬನೇ ಕಾರಿನಲ್ಲಿ ಬರುತ್ತಿದ್ದರು.
ಮುಂಜಾವಿನ ವೇಳೆ ಸುಮಾರು 2.50 ರ ವೇಳೆ ನಿದ್ದೆಯ ಮಂಪರಿನಲ್ಲಿ ಕಾರು ನಿಯಂತ್ರಣ ತಪ್ಪಿ ಕಳೆಗೆ ಬಿದ್ದಿದೆ. ಇಂದು ಬೆಳಿಗ್ಗೆ ಕಾರನ್ನು ವಿಜಯಲಕ್ಷ್ಮಿ ಅವರ ಕ್ರೇನ್ ಬಳಸಿ ಕಾರನ್ನು ಮೇಲಕ್ಕೆತ್ತಲಾಗಿದೆ. ಘಟನೆಯ ಬಳಿಕ ದೃಶ್ಯವನ್ನು ನೋಡುವ ತವಕದಿಂದ ಹೆದ್ದಾರಿ ಯಲ್ಲಿ ಸಂಚಾರಕ್ಕೆ ಅಡಚಣೆಯಾಗದಂತೆ ಮೆಲ್ಕಾರ್ ಟ್ರಾಫಿಕ್ ಎಸ್.ಐ‌.‌ಮೂರ್ತಿ, ಎ.ಎಸ್.ಐ.ಸುರೇಶ್ ಪಡಾರ್ ಹಾಗೂ ಸಿಬ್ಬಂದಿ ಗಳು ಸ್ಥಳದಲ್ಲಿ ದ್ದು ಸಮಸ್ಯೆ ಬಗೆಹರಿಸಿದರು.

ಬಂಟ್ವಾಳ :ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು!

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ