ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಂಟ್ವಾಳ: ಪುದು ಗ್ರಾಪಂ ಚುನಾವಣೆ-99 ಅಭ್ಯರ್ಥಿಗಳು ಕಣದಲ್ಲಿ

Twitter
Facebook
LinkedIn
WhatsApp
WhatsApp Image 2022 04 28 at 12.23.40 PM 1

ಬಂಟ್ವಾಳ :ಪುದು ಗ್ರಾಮ ಪಂಂಚಾಯತ್ ಚುನಾವಣೆಗೆ ನಾಮಪತ್ರ ಹಿಂಪಡೆಯುವ ಕೊನೆಯ ದಿನಾಂಕ ಮುಕ್ತಾಯಗೊಂಡಿದೆ. ಇದೀಗ 34 ಸ್ಥಾನಗಳಿಗೆ ಅಂತಿಮವಾಗಿ 99 ಮಂದಿ ಅಭ್ಯರ್ಥಿಗಳು ಕಣದಲ್ಲಿ‌ ಉಳಿದಿದ್ದಾರೆ.

ನಾಮಪತ್ರ ಪರಿಶೀಲನೆ ಸಂದರ್ಭದಲ್ಲಿ ಒಟ್ಟು 103 ನಾಮಪತ್ರಗಳ ಪೈಕಿ ಒಂದು ನಾಮಪತ್ರ ತಿರಸ್ಕೃತಗೊಂಡಿದ್ದರೆ ಉಳಿದಂತೆ 102 ನಾಮಪತ್ರಗಳ ಪೈಕಿ ಮೂವರು ಶುಕ್ರವಾರ ನಾಮಪತ್ರವನ್ನು ಹಿಂಪಡೆದಿದ್ದಾರೆ. ಅಂತಿಮವಾಗಿ 99 ಮಂದಿ ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ ಎಂದು ತಾಲೂಕಿನ ಚುನಾವಣಾ ಕಚೇರಿ ಮೂಲಗಳು ತಿಳಿಸಿವೆ.

ನಾಮಪತ್ರ ಪರಿಶೀಲನೆ ಸಂದರ್ಭದಲ್ಲಿ ಒಟ್ಟು 103 ನಾಮಪತ್ರಗಳ ಪೈಕಿ ಒಂದು ನಾಮಪತ್ರ ತಿರಸ್ಕೃತಗೊಂಡಿದ್ದರೆ ಉಳಿದಂತೆ 102 ನಾಮಪತ್ರಗಳ ಪೈಕಿ ಮೂವರು ಶುಕ್ರವಾರ ನಾಮಪತ್ರವನ್ನು ಹಿಂಪಡೆದಿದ್ದಾರೆ. ಅಂತಿಮವಾಗಿ 99 ಮಂದಿ ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ ಎಂದು ತಾಲೂಕಿನ ಚುನಾವಣಾ ಕಚೇರಿ ಮೂಲಗಳು ತಿಳಿಸಿವೆ.

ಪುದು ಗ್ರಾಮ ಪಂಚಾಯತ್‌ನ 34 ಸ್ಥಾನಗಳಿಗೆ ಫೆಬ್ರವರಿ 25ರಂದು ಚುನಾವಣೆ ನಡೆಯಲಿದೆ. ಈ ಬಾರಿ ಅತೀ ಹೆಚ್ಚು ನಾಮಪತ್ರಗಳು ಸಲ್ಲಿಕೆಯಾಗಿದ್ದು, ಚುನಾವಣಾ ಕಾವು ರಂಗೇರಿದೆ. ಶನಿವಾರದಿಂದ ಒಂದು ವಾರ ಅಭ್ಯರ್ಥಿಗಳಿಗೆ ಪ್ರಚಾರಕ್ಕೆ ಅವಕಾಶವಿದ್ದು, ವಿಧಾನ ಸಭಾ ಚುನಾವಣೆ ಸನಿಹದಲ್ಲೇ ಇರುವುದರಿಂದ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು ಈ ಚುನಾವಣೆಯನ್ನು ಪ್ರತಿಷ್ಠೆಯನ್ನಾಗಿಸಿಕೊಂಡು ಫರಂಗಿಪೇಟೆ ಪರಿಸರದಲ್ಲೇ ಠಿಕಾಣಿ ಹೂಡಲಿದ್ದಾರೆಂದು ತಿಳಿದು ಬಂದಿದೆ.

ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ಪಕ್ಷ ನಾಯಕರು ಕಳೆದ ಐದು ವರ್ಷದಲ್ಲಿ ಪುದು ಗ್ರಾಮ ಪಂಚಾಯತ್‌ನಲ್ಲಾಗಿರುವ ಆಡಳಿತ ವೈಫಲ್ಯ, ಮಂಗಳೂರು ಕ್ಷೇತ್ರದ ಶಾಸಕರಿಂದ ಪುದು ಗ್ರಾ.ಪಂ. ವ್ಯಾಪ್ತಿಯನ್ನು ಅಭಿವೃದ್ಧಿಯಲ್ಲಿ ನಿರ್ಲಕ್ಷಿಸಿರುವುದು, ರಾಜ್ಯ, ಕೇಂದ್ರ ಸರಕಾರದ ಸಾಧನೆಯನ್ನು ಮುಂದಿಟ್ಟುಕೊಂಡು ಪ್ರಚಾರದಲ್ಲಿ ನಿರತರಾಗಿದ್ದಾರೆ.

ಇನ್ನು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ಶಾಸಕರು, ಪಕ್ಷದ ನಾಯಕರು, ಪುದು ಪಂಚಾಯತ್ ವ್ಯಾಪ್ತಿಯಲ್ಲಿ ಕಳೆದ ಐದು ವರ್ಷದಲ್ಲಾಗಿರುವ ಅಭಿವೃದ್ದಿ ಕೆಲಸ, ಶಾಸಕರ ಸಾಧನೆಯನ್ನು ಮುಂದಿಟ್ಟು ಪ್ರಚಾರದಲ್ಲಿ ತೊಡಗಿದ್ದಾರೆ. ಎಸ್‌ಡಿಪಿಐ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ಪಕ್ಷದ ನಾಯಕರು ಎರಡೂ ರಾಷ್ಟ್ರೀಯ ಪಕ್ಷಗಳ ವೈಫಲ್ಯವನ್ನು ಮುಂದಿರಿಸಿ ಮತ ಯಾಚಿಸುತ್ತಿದ್ದಾರೆ. ಮನೆ, ಮನೆ ಪ್ರಚಾರದ ಜತೆಗೆ ಅಭ್ಯರ್ಥಿಗಳು ಅವರ ಬೆಂಬಲಿಗರ ಮೂಲಕ ಸಾಮಾಜಿಕ ಜಾಲತಾಣವನ್ನು ಬಳಸಿಕೊಂಡು ಪ್ರಚಾರ ನಡೆಸುತ್ತಿದ್ದು, ದಿನದಿಂದ ದಿನಕ್ಕೆ ಪುದು ಗ್ರಾ.ಪಂ.ಚುನಾವಣಾ ಕಾವು ಏರುತ್ತಿದೆ.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist