ಶುಕ್ರವಾರ, ಏಪ್ರಿಲ್ 26, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಹಾದುಹೋಗುವ ವಿದ್ಯುತ್ ಲೈನ್-ಸಿದ್ದರಾಮಯ್ಯ, ಡಿಕೆಶಿ ಭೇಟಿ ಮಾಡಿ ಸಮಸ್ಯೆ ವಿವರಿಸಿದ ಮಾಜಿ ಸಚಿವ ರಮಾನಾಥ ರೈ

Twitter
Facebook
LinkedIn
WhatsApp
ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಹಾದುಹೋಗುವ ವಿದ್ಯುತ್ ಲೈನ್ -ಸಿದ್ದರಾಮಯ್ಯ, ಡಿಕೆಶಿ ಭೇಟಿ ಮಾಡಿ ಸಮಸ್ಯೆ ವಿವರಿಸಿದ ಮಾಜಿ ಸಚಿವ ರಮಾನಾಥ ರೈ

400 KV ಉಡುಪಿ – ಕಾಸರಗೋಡು ವಿದ್ಯುತ್ ಪ್ರಸರಣ (UPCL) ಯೋಜನೆಯನ್ನು ರದ್ದುಗೊಳಿಸುವಂತೆ ಮಾಜಿ ಸಚಿವ ಶ್ರೀ ಬಿ ರಮಾನಾಥ ರೈಯವರ ನೇತೃತ್ವದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರನ್ನು ಬೆಳಗಾವಿ ಸುವರ್ಣಸೌಧದಲ್ಲಿ ಭೇಟಿಯಾಗಿ ವಿದ್ಯುತ್ ಪ್ರಸರಣ ಯೋಜನೆಯು ಬಂಟ್ವಾಳ ತಾಲೂಕಿನ 17 ಗ್ರಾಮಗಳಲ್ಲಿ ಹಾದುಹೋಗಿ ಸಣ್ಣ ಕೃಷಿಕರು ಮತ್ತು ಅತೀ ಸಣ್ಣ ಕೃಷಿಕರು ತಮ್ಮ ಭೂಮಿಯನ್ನು ಕಳೆದುಕೊಳ್ಳುವ ಭಯವಿದ್ದು ಹಾಗೋ ಪ್ರಾಣಿ ಪಕ್ಷಿಗಳ ಜೀವಕ್ಕೆ ಹಾನಿಕರವಾಗಿರುತ್ತದೆ. ಈ ಯೋಜನೆಯನ್ನು ಸಂಪೂರ್ಣ ರದ್ದುಗೊಳಿಸುವಂತೆ ಅಥವಾ ಕೇರಳ ರಾಜ್ಯದಲ್ಲಿ ಈ ಯೋಜನೆಯನ್ನು ಭೂಮಿಯ ಅಡಿಯಲ್ಲಿ ಅಳವಡಿಸಿದ ರೀತಿಯಲ್ಲೇ ನಮ್ಮ ತಾಲೂಕಿನಲ್ಲಿ ಜಾರಿಗೊಳಿಸುವಂತೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಹಕಾರಿ ಸಂಘದ ಅಧ್ಯಕ್ಷರಾದ ಸುದರ್ಶನ್ ಜೈನ್, ರಾಯ್ ಕಾರ್ಲೋ, ಸಂತೋಷ್ ಪಿಂಟೊ, ವಿನ್ಸೆಂಟ್ ಡೇಸಾ, ಜೊಸ್ಸಿ ಪಿಂಟೋ ಉಪಸ್ಥಿತರಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು