ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಂದಿದೆ “ಒಮಿಕ್ರಾನ್‌ ವೈರಸ್” – ಕೋವಿಡ್ ನ ಹೊಸ ತಳಿ!

Twitter
Facebook
LinkedIn
WhatsApp
ಬಂದಿದೆ “ಒಮಿಕ್ರಾನ್‌ ವೈರಸ್” – ಕೋವಿಡ್ ನ ಹೊಸ ತಳಿ!

ವಾಷಿಂಗ್ಟನ್: ದಕ್ಷಿಣ ಆಫ್ರಿಕಾ, ಹಾಂಕಾಂಗ್​ ಸೇರಿದಂತೆ ಹಲವೆಡೆ ಕಾಣಿಸಿಕೊಳ್ಳುತ್ತಿರುವ ಕೋವಿಡ್​ 19ನ B.1.1529 ರೂಪಾಂತರಿಯ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯು ಆತಂಕ ವ್ಯಕ್ತಪಡಿಸಿದೆ. ದಕ್ಷಿಣ ಆಫ್ರಿಕಾ, ಹಾಂಕಾಂಗ್​, ಇಸ್ರೆಲ್​ ಹಾಗೂ ಬೋಟ್ಸ್ವಾನಾದಲ್ಲಿ ಪತ್ತೆಯಾದ ಈ ಕಳವಳಕಾರಿ ರೂಪಾಂತರಿಗೆ ಒಮ್ರಿಕಾನ್​ ಎಂದು ಹೆಸರಿಡಲಾಗಿದೆ.

ದಕ್ಷಿಣ ಆಫ್ರಿಕಾದ ಅತಿ ಜನನಿಬಿಡ ಪ್ರಾಂತ್ಯವಾದ ಗುಟೆಂಗ್‌ ನಲ್ಲಿ ಈ ವೈರಾಣುವಿರುವ ಹೊಸ ಪ್ರಕರಣಗಳು ಪತ್ತೆಯಾಗಿವೆ. ಅತ್ತ, ಹಾಂಕಾಂಗ್‌, ಬೋಟ್ಸಾವಾನಾದಲ್ಲಿ ದಾಖಲಾಗಿರುವ ಕೆಲವು ಪ್ರಕರಣಗಳಲ್ಲಿ ಇದೇ ಮಾದರಿಯ ವೈರಾಣು ಪತ್ತೆಯಾಗಿದೆ. ಸಾಮಾನ್ಯವಾಗಿ ಕೊರೊನಾ ವೈರಾಣುವಿನ ಮೇಲೆ ಪ್ರೊಟೀನ್‌ನಿಂದ ಕೂಡಿದ ಮುಳ್ಳಿನಂಥ ಆಕಾರವಿರುತ್ತದೆ. ಬಿ.1.1.529 ರೂಪಾಂತರಿ ವೈರಾಣುವಿನಲ್ಲಿ ಈ ಪ್ರೋಟೀನ್‌, ಕನಿಷ್ಟ 30 ಬಾರಿಯಾದರೂ ರೂಪಾಂತರ ಹೊಂದಿದೆ. ಹಾಗಾಗಿ, ಇದು ಈವರೆಗಿನ ಎಲ್ಲಾ ರೂಪಾಂತರಿ ಗಳಿಗಿಂತ ಹೆಚ್ಚು ವೇಗವಾಗಿ, ಹೆಚ್ಚು ಪರಿಣಾಮಕಾರಿಯಾಗಿ ಹರಡ ಬಲ್ಲದು ಎನ್ನಲಾಗಿದೆ.

ಕೊರೊನಾ ಹೊಸ ರೂಪಾಂತರಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಕಟ್ಟೆಚ್ಚರದ ಸೂಚನೆ ರವಾನಿಸಿದೆ. “ವಿದೇಶಗಳಿಂದ, ಅದರಲ್ಲೂ ವಿಶೇಷವಾಗಿ ದಕ್ಷಿಣ ಆಫ್ರಿಕಾದಿಂದ ಬರುವ ಪ್ರಯಾಣಿಕರಿಗೆ ಕಡ್ಡಾಯ ಕೊರೊನಾ ಪರೀಕ್ಷೆ ನಡೆಸಬೇಕು. ಜೊತೆಗೆ, ಸಾರ್ವಜನಿಕರಿಗೆ ನಡೆಸಲಾಗುತ್ತಿರುವ ಪರೀಕ್ಷೆಗಳನ್ನು ಇನ್ನೂ ಹೆಚ್ಚಿ ಮಟ್ಟದಲ್ಲಿ ನಡೆಸಬೇಕು’ ಎಂದು ಕೇಂದ್ರ ಆರೋಗ್ಯ ಇಲಾಖೆ ಸೂಚಿಸಿದೆ.

ವಿಶ್ವ ಆರೋಗ್ಯ ಸಂಸ್ಥೆಯು ಕೋವಿಡ್​ 19 B.1.1529 ನ್ನು ಕಳವಳಕಾರಿ ಎಂದು ವ್ಯಾಖ್ಯಾನಿಸಿದೆ. ಈ ಹೊಸ ರೂಪಾಂತರಿಯು ಕೋವಿಡ್​ನ್ನು ಅತ್ಯಂತ ವೇಗವಾಗಿ ಹರಡುತ್ತದೆ. ಹೀಗಾಗಿ ಅನೇಕ ರಾಷ್ಟ್ರಗಳು ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಆಫ್ರಿಕಾ ಪ್ರಯಾಣಕ್ಕೆ ನಿರ್ಬಂಧ ಹೇರಲು ಮುಂದಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು