ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಮಂಗಳೂರು: ಇಲ್ಲಿನ ಬಂಟ್ವಾಳ ತಾಲೂಕು ಮಾರ್ನೆ ಬೈಲ್ ನ ಪ್ರಸಿದ್ಧ ಬಜಾರ್ ಸಮೂಹ ಸಂಸ್ಥೆಯ ಆಡಳಿತ ಪಾಲುದಾರ ಎಸ್ ಎಂ ಗೋಪಾಲಕೃಷ್ಣ ಆಚಾರ್ಯ (56) ಅಲ್ಪ ಕಾಲದ ಅಸೌಖ್ಯದಿಂದಾಗಿ 23.09.2022 ರಂದು ಮಧ್ಯಾಹ್ನ 12.50ಕ್ಕೆ ಮಂಗಳೂರಿನ ಖಾಸಗಿ ಆಸ್ಪತ್ರೆ ಯಲ್ಲಿ ನಿಧನ ಹೊಂದಿದರು. ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರಾಗಿ, ಜೀರ್ಣೋದ್ದಾರ ಸಮಿತಿಯ ಸದಸ್ಯರಾಗಿ, ಬಂಟ್ವಾಳ ವಿಶ್ವಕರ್ಮ ಸಂಘದ, ಹೀಗೆ ಹತ್ತು ಹಲವಾರು ಸಂಘ ಸಂಸ್ಥೆಗಳಲ್ಲಿ ಅಧ್ಯಕ್ಷ ರಾಗಿ, ಅರೆಮಾದನ ಹಳ್ಳಿ ಗುರುಶಿವ ಸುಜ್ಞಾನ ಮೂರ್ತಿ ಸ್ವಾಮಿಗಳವರ ಮಹಾ ಸಂಸ್ಥಾನದ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾಗಿ , ಶ್ರೀಮದ್ ಆನೆಗುಂದಿ ಮಹಾ ಸಂಸ್ಥಾನದ ಆಪ್ತ ಶಿಷ್ಯ ರಾಗಿ, ಕೊಡುಗೈ ದಾನಿಯಾಗಿದ್ದ ಇವರು ಮೈಸೂರಿನ ನ್ಯಾಷನಲ್ ವರ್ಚುವಲ್ ಯೂನಿವರ್ಸಿಟಿಯಿಂದ ಗೌರವ ಡಾಕ್ಟರೆಟ್ ಮತ್ತು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ರಾಷ್ಟ್ರ ವಿಭೂಷಣ ರಾಷ್ಟ್ರ ಪ್ರಶಸ್ತಿ ಬಸವ ಪ್ರಶಸ್ತಿ , ಲೈಫ್ ಟೈಮ್ ಅಚೀವ್ಮೆಂಟ್ ಅವಾರ್ಡ್
2022 ಕರ್ನಾಟಕ ಬ್ಯುಸಿನೆಸ್ ಐಕೊನ್ ಪ್ರಶಸ್ತಿ ಬುದ್ಧ ಶಾಂತಿ ರಾಜ್ಯ ಪ್ರಶಸ್ತಿ* ಸೇರಿದಂತೆ ಅನೇಕ ಪ್ರತಿಷ್ಟಿತ ಪ್ರಶಸ್ತಿ ಪುರಸ್ಕೃತ ರಾಗಿದ್ದರು. ಬಂಟ್ವಾಳ ತಾಲೂಕಿನ ಮಾರ್ನೆ ಬೈಲ್ ನಲ್ಲಿ ಬಜಾರ್ ಬೀಡಿ, ಹಲವಾರು ಸಂಸ್ಥೆಗಳ ಮೂಲಕ ಅನೇಕ ಜನರು ಇವರಲ್ಲಿ ಉದ್ಯೋಗ ಆಶ್ರಯದಾತರಾಗಿದ್ದರು. ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾoಬಾ ದೇವಸ್ಥಾನ ದ ಮೊಕ್ತೇಸರರಾಗಿ, ಸಜಿಪ ಮಾಗಣೆಯ ನಾಲ್ಕೈತಾಯ ದೈವಸ್ಥಾನದ ಜೀರ್ಣೋದ್ದಾರ ಸಮಿತಿಯ ಉಪಾಧ್ಯಕ್ಷರಾಗಿ, ಸರಕಾರಿ ಪ್ರೌಢ ಶಾಲೆ ಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಗಿ . ಬಜಾರ್ ಬೀಡಿಸ್ ಬಜಾರ್ ಆಡಿಟೋರಿಯಂ ಕಂದೂರ್ ನಲ್ಲಿ ಇತ್ತೀಚಿಗೆ ನಿರ್ಮಿಸಿದ್ದರು. ಮೃತರ ಅಂತ್ಯ ಕ್ರಿಯೆ 24.09.2022 ರಂದು 10 ಗಂಟೆಗೆ ಮಾರ್ನೆಬೈಲ್ ನಲ್ಲಿರುವ ಅವರ ಸ್ವಗ್ರಹ ದಲ್ಲಿ ನಡೆಯಲಿದೆ. ಪತ್ನಿ, ಪುತ್ರ, ಸಹೋದರರು, ಸಹೋದರಿ ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?