ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ವಿಭಿನ್ನ ನಿರ್ದೇಶನಕ್ಕೆ ಹೆಸರುವಾಸಿಯಾಗಿರುವ ರಿಯಲ್ ಸ್ಟಾರ್ ಉಪೇಂದ್ರ ಅವರ ಮುಂದಿನ ಚಿತ್ರ ಅಭಿಮಾನಿಗಳಲ್ಲಿ ಅಪಾರ ನಿರೀಕ್ಷೆ ಮೂಡಿಸಿದೆ. ಬಹಳ ವರ್ಷಗಳ ನಂತರ ಉಪೇಂದ್ರ ಅವರೇ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿರುವುದರಿಂದ ಅಭಿಮಾನಿಗಳಂತೂ ತೀವ್ರ ಕುತೂಹಲದಿಂದ ಕಾಯುತ್ತಿದ್ದಾರೆ.
ಕುದುರೆಯಾಕಾರದ ಮೂರು ಕಣ್ಣುಗಳಿರುವ ಫೋಸ್ಟರ್ ನಲ್ಲಿ ‘ಬುದ್ಧಿಯ ಬಿರುಗಾಳಿ’ ಎಂಬ ಶೀರ್ಷಿಕೆಯಿದೆ. ಚಿತ್ರ ವಿಚಿತ್ರದ ಈ ಫೋಸ್ಟರ್ ಗೆ ಅಭಿಮಾನಿಗಳು ಪಿಧಾ ಆಗಿದ್ದು, ಮತ್ತಷ್ಟು ಚಿತ್ರಗಳನ್ನು ಉಪೇಂದ್ರ ನಿರ್ದೇಶನ ಮಾಡಲಿ ಎಂದು ಹೇಳುತ್ತಿದ್ದಾರೆ.
ಉಪೇಂದ್ರ ಅವರ ಮುಂದಿನ ಚಿತ್ರವನ್ನು ಜಿ. ಮನೋಹರನ್, ಕೆ.ಪಿ. ಶ್ರೀಕಾಂತ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದು, ನವೀನ್ ಮನೋಹರನ್ ಸಹ ನಿರ್ಮಾಪಕರಾಗಿದ್ದಾರೆ.
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?