ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಡ ಹಿಂದೂ ಬಾಲಕಿಯ ಗೌರವಯುತ ಅಂತ್ಯಸಂಸ್ಕಾರ ನಡೆಸಿಕೊಟ್ಟ ಮುಸ್ಲಿಂ ಯುವಕರು

Twitter
Facebook
LinkedIn
WhatsApp
ಬಡ ಹಿಂದೂ ಬಾಲಕಿಯ ಗೌರವಯುತ ಅಂತ್ಯಸಂಸ್ಕಾರ ನಡೆಸಿಕೊಟ್ಟ ಮುಸ್ಲಿಂ ಯುವಕರು

ಮೂಲತಃ ಉಡುಪಿ ನಿವಾಸಿ ವಿದ್ಯಾಶ್ರೀ(10) ಎಂಬ ಬಾಲಕಿ ಕೆಲ ವರ್ಷಗಳಿಂದ ಬೆಳಗಾವಿ ವೀರಭದ್ರೇಶ್ವರ ನಗರದಲ್ಲಿ ತಾಯಿಯೊಂದಿಗೆ ವಾಸವಾಗಿದ್ದಳು.ಗುರುವಾರ ಬೆಳಿಗ್ಗೆ ಮಹಡಿ ಮೇಲೆ ಹೂವು ಕೀಳುವಾಗ ಆಯತಪ್ಪಿ ಬಿದ್ದು ಬಾಲಕಿ‌ ಗಂಭೀರವಾಗಿದ್ದಳು.

ಬಡ ಹಿಂದೂ ಬಾಲಕಿಯ ಗೌರವಯುತ ಅಂತ್ಯಸಂಸ್ಕಾರ ನಡೆಸಿಕೊಟ್ಟ ಮುಸ್ಲಿಂ ಯುವಕರು

ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಬಾಲಕಿಯನ್ನು ಸ್ಥಳೀಯ ಮುಸ್ಲಿಮ್ ಯುವಕರು ಆಸ್ಪತ್ರೆಗೆ ಸೇರಿದ್ದರು. ಆದರೆ ಬಾಲಕಿ ಕೊನೆಯುಸಿರೆಳೆದಿದ್ದಳು.

ಆಸ್ಪತ್ರೆ ವೆಚ್ಚ ಭರಿಸಲು ತಾಯಿಗೆ ಸಾಧ್ಯವಾಗದ ಕಾರಣ, ವೀರಭದ್ರೇಶ್ವರ ನಗರದ ಕೆಲ ಮುಸ್ಲಿಮ್ ಮುಖಂಡರು ಸೇರಿ ಬಾಲಕಿಯ ಆಸ್ಪತ್ರೆಯ ವೆಚ್ಚ ಭರಿಸಿದ್ದಾರೆ.

ಇದಲ್ಲದೆ ಬಾಲಕಿ ಶವವನ್ನು ಮನೆಗೆ ತಂದು
ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಿದರು.ಲಿಂಗಾಯುತ ಧರ್ಮದ ಸಂಪ್ರದಾಯದಂತೆಯೇ ಬಾಲಕಿಯ ಅಂತ್ಯಸಂಸ್ಕಾರ ನಡೆಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ