ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬದಲಾವಣೆ ಸಂಕಲ್ಪಯಾತ್ರೆ ಆರಂಭಿಸಿ ಸಿ.ಟಿ ರವಿ ಗೆ ಶಾಕ್ ; ಚಿಕ್ಕಮಗಳೂರು ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ!!

Twitter
Facebook
LinkedIn
WhatsApp
ಬದಲಾವಣೆ ಸಂಕಲ್ಪಯಾತ್ರೆ ಆರಂಭಿಸಿ ಸಿ.ಟಿ ರವಿ ಗೆ ಶಾಕ್ ; ಚಿಕ್ಕಮಗಳೂರು ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ!!

ಜಿಲ್ಲೆಯಲ್ಲಿ  ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಆಪ್ತರಲ್ಲಿ ಒಬ್ಬರಾಗಿ ಗುರ್ತಿಸಿಕೊಂಡಿದ್ದ ಬಿಜೆಪಿ ಮುಖಂಡ ಹೆಚ್ ಡಿ ತಮ್ಮಯ್ಯ ಅವರು ನಿನ್ನೆ  ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಸಿ.ಟಿ ರವಿ ಅವರಿಗೆ ಬಿಗ್ ಶಾಕ್ ನೀಡಿದ್ದಾರೆ.

ಚಿಕ್ಕಮಗಳೂರು: ವಿಧಾನಸಭೆ ಚುನಾವಣೆ ಹೊತ್ತಲ್ಲೇ ಚಿಕ್ಕಮಗಳೂರು ಬಿಜೆಪಿಯಲ್ಲಿ ಭಿನ್ನಮತ ಸ್ಫೋಟವಾಗಿದೆ. ನಿನ್ನೆ (ಫೆ.16) ಶಾಸಕ ಸಿ.ಟಿ.ರವಿ ಆಪ್ತ ತಮ್ಮಯ್ಯ ಬಿಜೆಪಿಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ಮತ್ತಷ್ಟು ಮುಖಂಡರು, ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ. ಗುಜರಾತ್‌ ಮಾದರಿಯಲ್ಲಿ ಲಿಂಗಾಯತರಿಗೆ ಟಿಕೆಟ್‌ ನೀಡದ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿದ್ದು, ಹೆಚ್.ಡಿ.ತಮ್ಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್​ ಸೇರಲು  ನಿರ್ಧರಿಸಿದ್ದಾರೆ.

ಇಂದು(ಫೆಬ್ರವರಿ 17) ಚಿಕ್ಕಮಗಳೂರಿನ ಸನ್‌ರೈಸ್ ಹೋಟೆಲ್ ನಲ್ಲಿ 500ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು ಹಾಗೂ ಲಿಂಗಾಯತ ಮುಖಂಡ ಸಭೆ ನಡೆಸಿದರು. ಈ ಸಭೆಯಲ್ಲಿ ಸಿ.ಟಿ ರವಿ ವಿರುದ್ಧ ಬದಲಾವಣೆ ಸಂಕಲ್ಪಯಾತ್ರೆಗೆ ನಿರ್ಧರಿಸಿದ್ದು, ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಹೆಚ್.ಡಿ ತಮ್ಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲು ಸಭೆಯಲ್ಲಿ ತೀರ್ಮಾನಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರ ಅತ್ಯಂತ ಆಪ್ತರೆಂದು ಗುರುತಿಸಿಕೊಂಡಿದ್ದ ಮತ್ತು ಚಿಕ್ಕಮಗಳೂರು ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾಗಿ ಕೆಲಸ ಮಾಡುತ್ತಿದ್ದ ಹೆಚ್ ಡಿ ತಮ್ಮಯ್ಯ  ಅವರು ನಿನ್ನೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಏಕಾಏಕಿ ಪಕ್ಷವನ್ನು ಬಿಡಬೇಕು ಅಂದರೇ ನೋವು ಉಂಟಾಗುತ್ತಿದೆ. ನಾನು ಮುಂದೆ ಏನೇ ತೀರ್ಮಾನ ಕೈಗೊಂಡರು ಅವರುಗಳ ಬಗ್ಗೆ ಗೌರವ ಪೂರ್ವಕವಾಗಿ ನಿರ್ಧಾರವನ್ನು ಕೈಗೊಳ್ಳಲಿದ್ದೇನೆ. ಆದರೂ ಅನಿವಾರ್ಯ ಕಾರಣದಿಂದ ಬಿಜೆಪಿ ಪಕ್ಷವನ್ನು ಬಿಡುತ್ತಿದ್ದೇನೆ ಎಂದು ಘೋಷಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist