ಸೋಮವಾರ, ಏಪ್ರಿಲ್ 29, 2024
ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬರ್ತ್ ಡೇ ಪಾರ್ಟಿ ಬಲೂನ್ ಗ್ಯಾಸ್ ಫಿಲ್ ವೇಳೆ ಸ್ಪೋಟ -ಬೆಂಗಳೂರಿನಲ್ಲಿ ಸ್ಪೋಟದ ತೀವ್ರತೆಗೆ ಛಿದ್ರಗೊಂಡು ಸಾವನ್ನಪ್ಪಿದ ಯುವಕ.

Twitter
Facebook
LinkedIn
WhatsApp
ಬರ್ತ್ ಡೇ ಪಾರ್ಟಿ ಬಲೂನ್  ಗ್ಯಾಸ್ ಫಿಲ್ ವೇಳೆ ಸ್ಪೋಟ -ಬೆಂಗಳೂರಿನಲ್ಲಿ ಸ್ಪೋಟದ ತೀವ್ರತೆಗೆ ಛಿದ್ರಗೊಂಡು ಸಾವನ್ನಪ್ಪಿದ ಯುವಕ.

ಬೆಂಗಳೂರು:ಹುಟ್ಟುಹಬ್ಬದ ಆಚರಣೆಗೆಂದು ಬಲೂನ್ ನಲ್ಲಿ ಗ್ಯಾಸ್ ಫಿಲ್ ವೇಳೆ ಸ್ಟೋಟ ಸಂಭವಿಸಿ ಯುವಕನ ದೇಹ ಛಿದ್ರವಾದ ಕರುಣಾಜನಕ ಘಟನೆ ನಗರದ ಅಶೋಕನಗರದ ಅಪಾರ್ಟ್​​ಮೆಂಟ್​​ ಆವರಣದಲ್ಲಿ ನಡೆದಿದೆ.
ದಿನೇಶ್ (19) ಸ್ಫೋಟದಲ್ಲಿ ಮೃತಪಟ್ಟ ದುರ್ದೈವಿ. ಬರ್ತ್​​​​ಗೆ ಪಾರ್ಟಿಗಳಿಗೆ ಬಲೂನ್​​​​ ಒದಗಿಸುತ್ತಿದ್ದ ಪರಪ್ಪನ ಅಗ್ರಹಾರ ನಿವಾಸಿಯಾದ ದಿನೇಶ್ ಬರ್ತ್​ ಡೇ ಕಾರ್ಯಕ್ರಮವೊಂದರಲ್ಲಿ ಬಲೂನ್​ ಡಿಸೈನ್​ ಒಪ್ಪಿಕೊಂಡಿದ್ದರು. ಇದರಿಂದ ಬಲೂನ್ ಗ್ಯಾಸ್ ಸಹಿತ ಬೈಕ್ ನಲ್ಲಿ ಸಹಾಯಕ ಮಾಹದೇಶ್ ಜೊತೆಗೆ ಅಶೋಕನಗರದ ಅಪಾರ್ಟ್​ಮೆಂಟ್​ಗೆ ಆಗಮಿಸಿದ್ದರು.
ಈ ವೇಳೆ ಮಾಹದೇಶ್ ನೀರು ತರಲು ಅಪಾರ್ಟ್‌ಮೆಂಟ್ ಒಳಗೆ ಹೋದಾಗ ದಿನೇಶ್​ ಒಬ್ಬರೇ ಬಲೂನ್ ಫಿಲ್ ಮಾಡುತ್ತಿದ್ದರು. ಈ ಸಮಯದಲ್ಲಿ ಗ್ಯಾಸ್ ಸ್ಪೋಟ ಸಂಭವಿಸಿ ದಿನೇಶ್ ಕೈ-ಕಾಲು, ದೇಹ ಛಿದ್ರವಾಗಿದೆ. ಸ್ಪೋಟದ ತೀವ್ರತೆಗೆ ದಿನೇಶ್ ದೇಹ 10 ಅಡಿ ಎತ್ತರಕ್ಕೆ ಹಾರಿ ಮರಕ್ಕೆ ಹೊಡೆದು ಕೆಳಗೆ ಬಿದ್ದಿದೆ. ದೇಹ ಇಬ್ಬಾಗವಾಗಿ ದಿನೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಆನ್ ಲೈನ್ ಮುಖಾಂತರ ದಿನೇಶ್ ಗೆ ಬರ್ತ್ ಡೇ ಡೆಕೊರೇಶನ್ಗೆ ಆರ್ಡರ್ ಮಾಡಲಾಗಿತ್ತು. ತಯಾರಿ ದಿನೇಶ್ ಗೆ 200 ಬಲೂನ್ ಆರ್ಡರ್ ಮಾಡಲಾಗಿತ್ತು. ಕೃತಕ ರಾಸಾಯನಿಕಗಳನ್ನು ಬಳಸಿ ಸಿಲಿಂಡರ್ ತಯಾರಿಸಿ ಅದ ಮೂಲಕ ಬಲೂನ್ ಫಿಲ್ಲಿಂಗ್ ಮಾಡುತಿದ್ದನು ದಿನೇಶ್.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು